ಸ್ಕೂಟಿ ಮೇಲೆ ಹತ್ತಿದ ಬ್ಯಾಲೆನ್ಸ್ ತಪ್ಪಿ ಹಿಂದೆ ಬರುತ್ತಿದ್ದ ಟ್ರಕ್ ; ಮುಂದೇನಾಯ್ತೆಂದರೆ…

ಕೋಝಿಕ್ಕೋಡ್: ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ಸ್ಕೂಟಿಯ ಮುಂದೆ ಚಲಿಸುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಲು ಪ್ರಾರಂಭಿಸಿದಾಗ ಮಹಿಳೆಯೊಬ್ಬರು ಅದೃಷ್ಟಶಾತ್‌ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪೆರಿಂಗಲಂ ಪಟ್ಟಣದ ರಸ್ತೆಯ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ 7:30 ರ ಸುಮಾರಿಗೆ … Continued

ಡೀಸೆಲ್‌ ದರ ಏರಿಕೆ ; ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು : ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಲಾರಿ ಮಾಲೀಕರು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಎಲ್ಲ ಬಗೆಯ … Continued

ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

ಬೆಳಗಾವಿ: ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿದ್ದಾರೆ. … Continued

ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಸಹೋದರಿಯರನ್ನು ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಎಂದು ಗುರುತಿಸಲಾಗಿದೆ. ಇಂದು ಶನಿವಾರ ಮಧ್ಯಾಹ್ನ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued

ಹುಬ್ಬಳ್ಳಿ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಓಮ್ನಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಶವಾಯುಗೆ ಔಷಧಿ … Continued

ಎರಡು ಕಾರು, ಲಾರಿ ಮಧ್ಯೆ ಸರಣಿ ಅಪಘಾತ : ನಾಲ್ವರು ಸಾವು, ನಾಲ್ವರಿಗೆ ಗಾಯ

ಹುಬ್ಬಳ್ಳಿ: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜನವರಿ 6) ಬೆಳಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ ಹಾಸನದ ‌ಮೂಲದ ಮೂವರು, ಬೆಂಗಳೂರಿನ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಕಾರು ಹಾಗೂ … Continued

ಅಫಜಲಪುರ-ಕಲಬುರಗಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಜೀಪ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಅಫಜಲ​ಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪ್​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಂತೋಷ (40), ಶಂಕರ (55), … Continued