ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued