ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಯಲ್ಲಾಪುರ | ಲಾರಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಲ್ಲದೆ, ಗಾಯಾಳುಗಳ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ … Continued

ಯಲ್ಲಾಪುರ | ಗುಳ್ಳಾಪುರದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿ ;10 ಮಂದಿ ಸಾವು

ಯಲ್ಲಾಪುರ : ಬುಧವಾರ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ10 ಜನರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಳ್ಳಾಪುರದ ಬಳಿ ಈ ಅಪಘಾತ ಸಂಭವಿಸಿದ್ದು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಮ್‌ ಮುಡಿಗೇರಿ (25), ಇಜಾಜ್‌ … Continued