ಲಾರಿಗೆ ಅಪ್ಪಳಿಸಿದ ಕಾರು : ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಬಡಿದ ಕಾರು ನಂತರ ಲಾರಿಗೆ ಅಪ್ಪಳಿಸಿ ಸಂಭವಿಸಿದ ಅಪಘಾತ ಚಿತ್ರದುರ್ಗದ ಹೊರವಲಯದಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಚಿತ್ರದುರ್ಗದ ಹೊರವಲಯದ ಸೀಬಾರ ಬಳಿ ಈ ಅಪಘಾತ ಸಂಭವಿಸಿದ್ದು, ಇನ್ನೊವಾ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಬಳಿಕ ಲಾರಿಗೆ ಅಪ್ಪಳಿಸಿ ಇಬ್ಬರು ಮಹಿಳೆಯರು ಹಾಗೂ ಪುರುಷ ಮೃತಪಟ್ಟಿದ್ದಾರೆ … Continued