ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ … Continued

ಹೊನ್ನಾವರ : ಹೆಲ್ಮೆಟ್‌ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು…!

ಹೊನ್ನಾವರ : ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಮರಳು ತುಂಬಿದ ಟಿಪ್ಪರ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಬಳಿ ತಡೆದು ಲಾರಿ ಚಾಲಕನಿಗೆ 500 ರೂಪಾಯಿ ದಂಡ … Continued