ಹೊನ್ನಾವರ: ಲಾರಿ ಡಿಕ್ಕಿ ಹೊಡೆದು ಪಾದಾಚಾರಿ ಸ್ಥಳದಲ್ಲೇ ಸಾವು

ಹೊನ್ನಾವರ:ಪಟ್ಟಣದ ಗೇರುಸೊಪ್ಪ ವೃತ್ತದ ಬಳಿ ಲಾರಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಮೃತನನ್ನು ಕೂಲಿಕಾರ್ಮಿಕ ಪಟ್ಟಣದ ಚರ್ಚ್ ರೋಡ್ ನಿವಾಸಿಯಾದ ಸುಬ್ರಾಯ ಮಂಜು ಅಂಬಿಗ (45) ಎಂದು ಗುರುತಿಸಲಾಗಿದೆ. ಹೊನ್ನಾವರದಿಂದ ಕುಮಟಾ ಕಡೆಗೆ ಅ ಬರುತ್ತಿದ್ದ … Continued