ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued

ಇಂದು (ಏ.14)ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್‌ ದರ ಏರಿಕೆ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ ಸೋಮವಾರ ( ಏ.14) ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು … Continued

ಡೀಸೆಲ್‌ ದರ ಏರಿಕೆ ; ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು : ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಲಾರಿ ಮಾಲೀಕರು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಎಲ್ಲ ಬಗೆಯ … Continued

ಫೆ.೨೬ರಂದು ಲಾರಿ ಮುಷ್ಕರ, ನಿಂತಲ್ಲೇ ನಿಲ್ಲುವ ೬ ಲಕ್ಷ ಲಾರಿಗಳು

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿಫೆ,೨೬ರಂದು ಲಾರಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ ಮಾತನಾಡಿ,ಇಂಧನ ದರ, ಟೋಲ್, ವಿಮೆ ಹೆಚ್ಚಳದಿಂದ ಟ್ರಕ್ಕಿಂಗ್ ಉದ್ಯಮದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದರು. ಸ್ಕ್ರಾಪಿಂಗ್ ನೀತಿ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್6 … Continued