ದೆಹಲಿ ವಿಧಾನಸಭೆ ಚುನಾವಣೆ: ಸೋತುಹೋದ ಎಎಪಿ ಘಟನಾಘಟಿ ನಾಯಕರು ಇವರು…

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ್ದು, ಒಟ್ಟು 70 ವಿದಾನಸಭಾ ಕ್ಷೇತ್ರಗಳಲ್ಲಿ 48ರಲ್ಲಿ ಬಿಜೆಪಿ ಜಯಗಳಿಸಿದೆ. ಕಳೆದ ಬಾರಿ 62 ಸ್ಥಾನಗಳಲ್ಲಿ ಜಯಗಳಿಸಿದ್ದು ಎಎಪಿ ಈ ಬಾರಿ ಕೇವಲ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮುಗ್ಗರಿಸಿದೆ. ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರು ಸೋತುಹೋಗಿದ್ದಾರೆ. ಮನೀಶ ಸಿಸೋಡಿಯಾ ಮತ್ತು ಪ್ರಮುಖ ಸಚಿವ ಸೌರಭ … Continued