ಹಗರಣದಿಂದ ಭಾರೀ ಪ್ರಮಾಣದ ಹಣ ಹರಿದು ಬಂತು: ವಿಚಾರಣೆ ವೇಳೆ ಸಿಐಡಿ ಮುಂದೆ ಬಾಯ್ಬಿಟ್ಟ ದಿವ್ಯಾ ಹಾಗರಗಿ..?

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಕುರಿತಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣಕಾಸಿನ ವ್ಯವಹಾರ ನಡೆದಿರುವ ಬಗೆಗಿನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ..! ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆಯಾಗಿರುವ ಆರೋಪಿ ದಿವ್ಯಾ ಹಾಗರಗಿ ಇದೇ ಶಾಲೆಯಲ್ಲಿ ನಡೆದಿರುವ ಪರೀಕ್ಷೆ ಅಕ್ರಮದಲ್ಲಿ ದೊಡ್ಡ … Continued