ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ: ಪುತ್ತೂರಿನಲ್ಲೊಂದು ಕಟೌಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್‌ಗೆ ಸಂಬಂಧಿಸಿದಂತೆ ಕಟೌಟ್ ಒಂದು ಕಾಣಿಸಿಕೊಂಡಿದ್ದು ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ ಇಲಾಖೆಯ ಕಚೇರಿ ಎದುರು ಹಾಕಲಾಗಿದೆ. ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ … Continued