ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆಯವರು ತಾಳಿ ಕಟ್ಟಬಾರದು : ದೇವರ ಹುಂಡಿಯಲ್ಲಿ ಸಿಕ್ಕಿತು ಈ ಪತ್ರ

ಚಾಮರಾಜನಗರ: ತನ್ನ ಪ್ರೀತಿಯ ಬಗ್ಗೆ ದೇವರಲ್ಲಿ ನಿವೇದನೆ ಮಾಡಿಕೊಂಡು ಪ್ರೀತಿಸಿದವನನ್ನೇ ತಾನು ಮದುವೆ ಆಗಬೇಕು ಎಂದು ಬಯಸಿದ ಪ್ರೇಯಸಿಯೊಬ್ಬಳು ತಾನು ಪ್ರೀತಿಸಿದವನೇ ತನಗೆ ತಾಳಿ ಕಟ್ಟಬೇಕು ಎಂದು ಪತ್ರ ಬರೆದು ದೇವಿ ದೇಗುಲದ ಹುಂಡಿಗೆ ಹಾಕಿದ್ದಾಳೆ. ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿ ದೇವರಿಕೆ ಹರಕೆ … Continued