ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ವೈಯಕ್ತಿಕ ಕಾರಣಗಳಿಗೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಮೃತಳ ತಂದೆ ನಿರಂಜನ ಹಿರೇಮಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಗುರವಾದ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಖ್ಯಮಂತ್ರಿಯವರು ಅಷ್ಟು ಹಗುರವಾಗಿ ಹೇಗೆ … Continued