ಅಥಣಿ : ಮಾರಕಾಸ್ತ್ರದಿಂದ ಕೊಚ್ಚಿ ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಕೊಲೆಯಾದವರನ್ನು ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಎಂದು ಗುರುತಿಸಲಾಗಿದೆ. ಇದೇ ಊರಿನ ತೌಫಿಕ್‌ ಕ್ಯಾಡಿ (24) ಎಂಬಾತ ಕೊಲೆ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಬಿಜೆಪಿ ಸಂಸದರ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ದೂರು ದಾಖಲು

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪದ ಮೇಲೆ ಬಳ್ಳಾರಿ ಸಂಸದರ ಪುತ್ರನ ಮೇಲೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರು ಪುತ್ರ ರಂಗನಾಥ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿರುವ ರಂಗನಾಥ್ ಅವರ … Continued

ಪ್ರೇಮಿಗಾಗಿ ಹುಡುಗಿಯಿದ್ದವಳು ಶಸ್ತ್ರಚಿಕಿತ್ಸೆಯಿಂದ ಹುಡುಗನಾಗಿ ಬದಲು: ಆದ್ರೆ ಕೈಕೊಟ್ಟ ಪ್ರೇಮಿಕಾ, ಆತನ ವಿರುದ್ಧವೇ ಪ್ರಕರಣ ದಾಖಲು..!

ಝಾನ್ಸಿ: ಸಿನಿಮಾದ ಕಥಾವಸ್ತುವಿನಂತಿರುವ ಈ ನೈಜ ಕಥೆಯಲ್ಲಿ, ಇಬ್ಬರು ಹುಡುಗಿಯರು, ಮೊದಲು ಸ್ನೇಹಿತರಾದರು ಮತ್ತು ನಂತರ ಪ್ರೀತಿಯ ಬಲೆಯಲ್ಲಿ ಬಿದ್ದರು, ಈಗ ಪರಸ್ಪರ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಹಾಗೂ ಪೊಲೀಸ್‌ ಠಾಣೆ, ಕೋರ್ಟ್‌ ಮೆಟ್ಟಲೇರಿದ್ದಾರೆ. ಇದು ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಇಬ್ಬರು ಹುಡುಗಿಯರ ಕಥೆ. ಝಾನ್ಸಿಯ ಕುಟುಂಬವೊಂದು ಪೇಯಿಂಗ್ ಗೆಸ್ಟ್‌ಗೆ ತಮ್ಮ ಮನೆಯಲ್ಲಿ … Continued