ಶಿವಮೊಗ್ಗ: ಪ್ರಿಯಕರನ ಮದುವೆ ದಿನದಂದೇ ಯುವತಿ ಆತ್ಮಹತ್ಯೆ…ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿ

ಶಿವಮೊಗ್ಗ : ಬೇರೆ ಯುವತಿ ಜೊತೆಗೆ ಪ್ರಿಯಕರನ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ  ಆತನ ಮದುವೆ ದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಕಾಲ್ಕಿತ್ತಿದ್ದಾನೆ..! ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ ಎಂಬವರು ಮನನೊಂದು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ನಾಲ್ಕು … Continued