ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued

ಮದುವೆಯಾಗಿ 45 ದಿನಕ್ಕೆ ಪ್ರಿಯಕರನ ಜೊತೆ ಪತ್ನಿ ಪರಾರಿ; ಪತಿ, ಸೋದರಮಾವ ಆತ್ಮಹತ್ಯೆ

ದಾವಣಗೆರೆ: ಮದುವೆಯಾಗಿ ಕೇವಲ 45 ದಿನಕ್ಕೆ ಪ್ರಿಯಕರನೊಂದಿಗೆ ಪತ್ನಿ ಓಡಿ ಹೋಗಿದ್ದರಿಂದ ಮನನೊಂದು ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಯುವತಿಯ ಸೋದರಮಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಗುಮ್ಮನೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಹರೀಶ (30) ಮತ್ತು ಯುವತಿಯ ಸೋದರ ಮಾವ ರುದ್ರೇಶ ಎಂದು ಗುರುತಿಸಲಾಗಿದೆ. 45 ದಿನಗಳ ಹಿಂದೆ ಹರೀಶ … Continued

ಸೇಡಿನ ಪರಮಾವಧಿ: ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ (HIV) ಇಂಜೆಕ್ಷನ್ ನೀಡಿದ ಮಹಿಳೆ….!

ಕರ್ನೂಲ್ : ಸಂಚು ರೂಪಿಸಿ ತನ್ನ ಮಾಜಿ ಪ್ರಿಯಕರನ ಪತ್ನಿಯಾಗಿರುವ ವೈದ್ಯೆಯೊಬ್ಬರಿಗೆ ಎಚ್‌ಐವಿ (HIV) ಸೋಂಕಿತ ಇಂಜೆಕ್ಷನ್ ನೀಡಿದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಜನವರಿ 24 ರಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರ್ನೂಲ್ ನಿವಾಸಿ ಬಿ. ಬೋಯ ವಸುಂಧರಾ (34), ಅದೋನಿಯ ಖಾಸಗಿ … Continued

ವರದಕ್ಷಿಣೆ ಕಿರುಕುಳಕ್ಕೆ ಸತ್ತಿದ್ದಾಳೆಂದು ನಂಬಲಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪ್ರತ್ಯಕ್ಷ…! ಸಾವಿನ ನಾಟಕ ಪೊಲೀಸರಿಂದ ಬಯಲು

ಗಾಜಿಪುರ/ಗ್ವಾಲಿಯರ್: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಹತ್ಯೆಗೀಡಾಗಿದ್ದಾಳೆ ಎಂದು ಘೋಷಿಸಲಾಗಿದ್ದ ಮಹಿಳೆಯೊಬ್ಬಳು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾಳೆ….! ರುಚಿ ಎಂಬ ಮಹಿಳೆ ತನ್ನ ಪ್ರಿಯಕರನೊಂದಿಗೆ ಆತನ ಪತ್ನಿಯಾಗಿ ವಾಸಿಸುತ್ತಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆಕೆಯ ಅತ್ತೆ-ಮಾವನ ಕುಟುಂಬದ ಆರು ಮಂದಿ ವರದಕ್ಷಿಣೆ ಸಾವು ಮತ್ತು ಸಾಕ್ಷ್ಯ ನಾಶದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರು. ಇದೀಗ, ಪೊಲೀಸ್ ತನಿಖೆಯಿಂದ … Continued

ವೀಡಿಯೊ…| ಪ್ರೇಯಸಿಯ ಫೋನ್ ಬ್ಯುಸಿ ಬಂದಿದ್ದಕ್ಕೆ ಗ್ರಾಮದ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಈ ವಿಚಿತ್ರ ಪ್ರೇಮಿ…!

ಪಾಟ್ನಾ: ಗೆಳತಿ ತನ್ನ ಫೋನ್‌ ಕರೆಗಳಿಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಗ್ರಾಮದ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಘಟನೆ ಬಿಹಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾನು ಪ್ರೀತಿಸಿದ ಹುಡುಗಿಯ ಫೋನ್‌ ಬ್ಯುಸಿ ಬರುತ್ತಿದೆ, ತಾನು ಫೋನ್‌ ಮಾಡಿದರೆ ಅದಕ್ಕೆ ಆಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಬೇಸರಗೊಂಡ ಯುವಕ ವಿದ್ಯುತ್‌ ಕಂಬ ಏರಿ ವಿದ್ಯುತ್ ಲೈನ್ ಕಡಿತಗೊಳಿಸಿ ಸಂಪೂರ್ಣ … Continued

ಆಹಾರದಲ್ಲಿ ವಿಷ ಬೆರೆಸಿ ತನ್ನ ಮನೆಯ 13 ಜನರನ್ನು ಸಾಮೂಹಿಕವಾಗಿ ಹತ್ಯೆ ಮಾಡಿದ 18 ​​ವರ್ಷದ ಹುಡುಗಿ…!

ಹೈದರಾಬಾದ್: ಆಗಸ್ಟ್‌ನಲ್ಲಿ ಖೈರ್‌ಪುರ ಜಿಲ್ಲೆಯಲ್ಲಿ ಕುಟುಂಬದ 13 ಜನರಿಗೆ ವಿಷ ಉಣಿಸಿ ಸಾಯಿಸಿದ ಭೀಕರ ಪ್ರಕರಣ ಪಾಕಿಸ್ತಾನದ ಸಿಂಧ್​ ಪ್ರಾಂತ್ಯದ ಖೈರ್​ಪುರ್​ ಜಿಲ್ಲೆಯಲ್ಲಿ ನಡೆದಿದೆ. ವಿಷ ಪ್ರಾಷನದಿಂದ ಹತ್ಯೆಗೀಡಾದ ದಂಪತಿಯ ಪುತ್ರಿಯಿಂದಲೇ ಈ ಭೀಕರ ಸಾಮೂಹಿಕ ಹತ್ಯಕಾಂಡ ನಡೆದಿದೆ. ಹತ್ಯೆಗೀಡಾದ ದಂಪತಿಯ 18 ​​ವರ್ಷದ ಮಗಳು ಮತ್ತು ಆಕೆಯ ಸೋದರ ಸಂಬಂಧಿಯನ್ನು ಈ ಸಂಬಂಧ ಬಂಧಿಸಲಾಗಿದೆ … Continued

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಅಮಾನತುಗೊಳಿಸಿದ್ದಾರೆ. ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವ ಎಂಬಾತನಿಂದ ಜೀವ … Continued

ವೀಡಿಯೊ..| ಪತಿಯ ಜೊತೆ ಪ್ರಿಯಕರನೂ ಮನೆಯಲ್ಲೇ ಇರಬೇಕೆಂದು ಹಠ ಹಿಡಿದು ಹೈ ಟೆನ್ಶನ್‌ ವಿದ್ಯುತ್ ಕಂಬ ಏರಿದ ಮಹಿಳೆ ; ಆದರೆ…

ಲಕ್ನೋ : ಮೂರು ಮಕ್ಕಳ ತಾಯಿಯೊಬ್ಬಳು ಪತಿಯ ಜೊತೆ ತನ್ನ ಪ್ರಿಯಕರನೂ ತನ್ನ ಜೊತೆಗೇ ಇರಬೇಕೆಂದು ಹಠ ಹಿಡಿದು ರಂಪಾಟ ಮಾಡಿ ಹೈ-ವೋಲ್ಟೆಜ್ ಇರುವ ವಿದ್ಯುತ್ ಕಂಬವನ್ನು ಏರಿ ಆತ್ಮಹತ್ಯೆಗೆ ಯತ್ನಿಸಿದ ವಿಲಕ್ಷಣ ಘಟನೆ ನಡೆದಿರುವುದು ವರದಿಯಾಗಿದೆ. ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಗೋರಖಪುರದಲ್ಲಿ ನಡೆದಿದ್ದು, ಬುಧವಾರ ತನ್ನ ಅಕ್ರಮ ಸಂಬಂಧದ ಬಗ್ಗೆ ಪತಿಗೆ … Continued

ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued

ಪ್ರೇಮಿಗಳನ್ನು ಕೊಂದು ನದಿಯಲ್ಲಿನ ಮೊಸಳೆಗಳಿಗೆ ಮೃತದೇಹ ಎಸೆದ ಪೋಷಕರು

ಭೋಪಾಲ್: ಪ್ರೇಮಿಗಳನ್ನು ಕೊಂದ ಪೋಷಕರು ಮೊಸಳೆಗಳ ಬಾಯಿಗೆ ಶವ ಎಸೆದಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಹುಡುಗಿ ಮತ್ತು ಆಕೆಯ ಪ್ರಿಯಕರನನ್ನು ಆಕೆಯ ಪೋಷಕರು ಹತ್ಯೆ ಮಾಡಿದ್ದಾರೆ. ನಂತರ ಅವರ ದೇಹಗಳನ್ನು ಭಾರವಾದ ಕಲ್ಲುಗಳಿಂದ ಕಟ್ಟಿ ಭಾರಿ ಗಾತ್ರದ ಮೊಸಳೆಗಳಿರುವ ಚಂಬಲ್ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕುಟುಂಬ ಗುರುತಿಸಿರುವ … Continued