ಬೆಂಗಳೂರು : ಪ್ರಿಯತಮೆಯನ್ನು ಹೋಟೆಲಿಗೆ ಕರೆಯಿಸಿಕೊಂಡು ಬರ್ಬರ ಹತ್ಯೆ ; 17 ಬಾರಿ ಇರಿದ ಟೆಕ್ಕಿ…

ಬೆಂಗಳೂರು: ಘಟನೆ ನಡೆದು ಎರಡು ದಿನಗಳ ನಂತರ ಭಾನುವಾರ ನಗರದ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ಹೋಟೆಲ್ ಕೋಣೆಯೊಳಗೆ 36 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಹರಿಣಿ (36) ಎಂದು ಗುರುತಿಸಲಾದ ಮಹಿಳೆಯನ್ನು ಗೆಳೆಯ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯಶಸ್ ಎಂಬಾತ 17 ಬಾರಿ ಇರಿದು ಕೊಂದ … Continued

ಬೆಳಗಾವಿ | ಜನಿಸಿದ ತಕ್ಷಣ ನವಜಾತ ಶಿಶುವನ್ನು ಸಾಯಿಸಿ ತಿಪ್ಪೆಗುಂಡಿಯಲ್ಲಿ ಬಿಸಾಕಿ ಹೋದ ಪ್ರಕರಣ : ಪ್ರೇಮಿಗಳ ಬಂಧನ

ಬೆಳಗಾವಿ : ಮಗುವನ್ನು ಕೊಲೆ ಮಾಡಿ ತಿಪ್ಪೆಗುಂಡಿ ಬಳಿ ಬಿಸಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಈ ಸಂಬಂಧ ಪ್ರೇಮಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆ ಚನ್ನಮ್ಮ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಎಂದು … Continued