ವೀಡಿಯೊ…| ಸ್ಕೂಟರಿಗೆ ಡಿಕ್ಕಿ ಹೊಡೆದ ನಂತರ ಅದನ್ನು 11 ಕಿಮೀ ಎಳೆದೊಯ್ದ ಕಾರು ; ರಸ್ತೆಯಲ್ಲಿ ಕಿಡಿಯೋ ಕಿಡಿ…

ಲಕ್ನೋ: ವೇಗವಾಗಿ ಬಂದ ಎಸ್ ಯುವಿ ಡಿಕ್ಕಿ ಹೊಡೆದ ನಂತರ ಸ್ಕೂಟರ್ ಅನ್ನು ಎಳೆದುಕೊಂಡು ಹೋಗುತ್ತಿರುವ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ವೀಡಿಯೊದಲ್ಲಿ ಕಾರು ಸ್ಕೂಟರ್‌ ಅನ್ನು ಎಳೆದೊಯ್ಯುತ್ತಿರುವಾಗ ಕಿಡಿಯನ್ನು ಹೊರಸೂಸುತ್ತಿರುವುದನ್ನು ಕಾಣಬಹುದು. ಘಟನೆ ಭಾನುವಾರ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಾರಾಣಸಿ ನಿವಾಸಿಯಾಗಿರುವ ಇಂಜಿನಿಯರ್ ಬ್ರಜೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆ … Continued

ಬೆಚ್ಚಿಬೀಳಿಸುವ ವೀಡಿಯೊ…| ಕಾರಿಗೆ ಬೈಕ್ ಡಿಕ್ಕಿ ಹೊಡೆದ ನಂತರ ಗಾಳಿಯಲ್ಲಿ ಎಸೆಯಲ್ಪಟ್ಟ ಬೈಕ್‌ ಸವಾರ….!

ಲಕ್ನೋ : ಲಕ್ನೋದ ಇಂದಿರಾ ನಗರದಲ್ಲಿ ಸಂಭವಿಸಿದ ಬೆಚ್ಚಿಬೀಳುವ ಘಟನೆಯೊಂದರ ಸಿಸಿಟಿವಿ ದೃಶ್ಯಾವಳಿಗಳುವೈರಲ್ ಆಗಿದ್ದು, ಕಾರು ಹಾಗೂ ಮೋಟರ್‌ ಸೈಕಲ್‌ ಡಿಕ್ಕಿಯ ಸಮಯದಲ್ಲಿ ಮೋಟಾರ್‌ ಸೈಕ್ಲಿಸ್ಟ್‌ ಗಾಳಿಯಲ್ಲಿ ಹಾರಿಬಿದ್ದ ದೃಶ್ಯ ಸೆರೆಯಾಗಿದೆ. ಲಕ್ನೋದ ಇಂದಿರಾ ನಗರದ ಸೆಕ್ಟರ್ 13 ರಲ್ಲಿನ ತಿರುವಿನಲ್ಲಿ ರಾಪಿಡೊ ಚಾಲಕನು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ನಂತರ ಗಾಳಿಯಲ್ಲಿ ಚಿಮ್ಮಿ ನಂತರ … Continued

ಹೊಸ ವರ್ಷದ ಮೊದಲ ದಿನವೇ ಹೊಟೇಲ್‌ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಲೆ ಮಾಡಿದ ವ್ಯಕ್ತಿ…!

ಲಕ್ನೋ: ದುರಂತ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹೊಸ ವರ್ಷದ ದಿನವೇ ಲಕ್ನೋದ ಹೋಟೆಲ್‌ನಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಅರ್ಷದ್ (24) ಆಗ್ರಾ ಮೂಲದವನಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿರುವುದಾಗಿ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಮೃತರನ್ನು ಅರ್ಷದ್‌ ಸಹೋದರಿಯರಾದ ಅಲಿಯಾ (9), … Continued

ʼಕ್ಯಾಶ್ ಆನ್ ಡೆಲಿವರಿʼ ಮಾಡುವುದಾಗಿ ಆನ್ಲೈನ್‌ ನಲ್ಲಿ ಐಫೋನ್ ಆರ್ಡರ್ ; ಹಣ ಕೊಡಬೇಕಲ್ಲ ಎಂದು ಡೆಲಿವರಿ ಏಜೆಂಟನನ್ನು ಕೊಂದೇಬಿಟ್ಟರು…!

ಲಕ್ನೋ: ಆನ್ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ₹ 1.5 ಲಕ್ಷ ಬೆಲೆಬಾಳುವ ಐ ಫೋನ್‌ ಅನ್ನು ತಲುಪಿಸಲು ಹೋದ 30 ವರ್ಷದ ವ್ಯಕ್ತಿ ಡೆಲಿವರಿ ಏಜೆಂಟ್‌ ನನ್ನು ಇಬ್ಬರು ಸೇರಿ ಕೊಂದಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಡೆಲಿವರಿ ಏಜೆಂಟನ ಮೃತದೇಹವನ್ನು ಇಂದಿರಾ ಕಾಲುವೆಗೆ ಎಸೆಯಲಾಗಿದ್ದು, ಅದನ್ನು ಪತ್ತೆ … Continued

ಐಪಿಎಸ್ ಅಧಿಕಾರಿಯ ಮಗಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದಲ್ಲಿ ಭಾನುವಾರ (ಸೆಪ್ಟೆಂಬರ್ 1) 19 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಅನಿಕಾ ರಸ್ತೋಗಿ ಎಂಬ ವಿದ್ಯಾರ್ಥಿನಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ವರದಿಗಳ ಪ್ರಕಾರ, ವಿದ್ಯಾರ್ಥಿನಿಯು ಹಾಸ್ಟೆಲ್‌ನ ತನ್ನ ಕೊಠಡಿಯ ಬಾಗಿಲು ತೆರೆಯದ ಕಾರಣ … Continued

ಕಳ್ಳತನ ಮಾಡಲು ಹೋಗಿ ಎಸಿ ಕೆಳಗೆ ನಿದ್ದೆಗೆ ಜಾರಿದ ಕಳ್ಳ ; ಪೊಲೀಸರು ಬಂದು ಎಬ್ಬಿಸಿದಾಗ ಬೆಚ್ಚಿಬಿದ್ದ…!

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ, ಹವಾನಿಯಂತ್ರಣದ (ಎಸಿ) ಅಡಿಯಲ್ಲಿ ನಿದ್ದೆಗೆ ಜಾರಿದ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಸಮಾಮಾನ್ಯ ಘಟನೆ ವರದಿಯಾಗಿದೆ. ಈತನ ಜೊತೆಗೆ ಬಂದಿದ್ದ ಉಳಿದ ಕಳ್ಳರು ಈತನನ್ನು ಗಾಢವಾದ ನಿದ್ರೆಯಿಂದ ಎಚ್ಚರಗೊಳಿಸಲು ವಿಫಲವಾಗಿ ಆತನನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ … Continued

ವೀಡಿಯೊ..| ಮಧ್ಯರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಪಿಸ್ತೂಲ್ ತೊರಿಸಿ ಹಲ್ಲೆ ಮಾಡಿದ ಅಂತಾರಾಷ್ಟ್ರೀಯ ಮಟ್ಟದ ಶೂಟರ್ ; ಬಂಧನ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ವ್ಯಕ್ತಿಯೊಬ್ಬ ಒಂದು ಕೈಯಲ್ಲಿ ಪಿಸ್ತೂಲ್ ಹಿಡಿದುಕೊಂಡು ಮತ್ತೊಬ್ಬನಿಗೆ ಬೆದರಿಕೆ ಹಾಕಿರುವ ಘಟನೆ ರಸ್ತೆಯಲ್ಲಿ ನಡೆದಿದೆ. ಲಕ್ನೋದ ವೆಬ್ ಮಾಲ್ ಪ್ರದೇಶದ ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ ಉಂಟಾದ ವಿವಾದದಿಂದ ರಸ್ತೆಯಲ್ಲಿ ಗಲಾಟೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್ ಶೂಟರ್ ವಿನೋದ ಮಿಶ್ರಾ ಎಂಬವರು ಮತ್ತೊಂದು ವಾಹನದ ಚಾಲಕ ರಂಜೀತ್ ಎಂಬವರ … Continued

ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಶವಗಳ ಜೊತೆ 3 ದಿನ ಕಳೆದ ವ್ಯಕ್ತಿ…!

ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು, ಅವರ ಶವಗಳ ಜೊತೆಯೇ ಮೂರು ರಾತ್ರಿಗಳನ್ನು ಕಳೆದ ಆಘಾತಕಾರಿ ಘಟನೆ ನಡೆದಿರುವುದು ವರದಿಯಾಗಿದೆ. ಮೃತದೇಹಗಳು ಕೊಳೆತು ವಾಸನೆ ಬರುವವರೆಗೂ ಆತ ಅವುಗಳ ಜೊತೆಯೇ ಕಳೆದಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪತ್ನಿ ಜ್ಯೋತಿ (30) ಅನೈತಿಕ … Continued

ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್ : ಪ್ರಾಂಶುಪಾಲರು ಅಮಾನತು

ಲಕ್ನೋ : ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ ಆರೋಪಿತ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶಾಲೆಯ ಪ್ರಾಂಶುಪಾಲರಾದ ಮೀರಾ ಯಾದವ್ ಅವರನ್ನು ಉತ್ತರ ಪ್ರದೇಶ ಸರ್ಕಾರಿ ನೌಕರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ಶನಿವಾರ ತಕ್ಷಣದಿಂದಲೇ ಜಾರಿಗೆ … Continued