ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್ : ಪ್ರಾಂಶುಪಾಲರು ಅಮಾನತು

ಲಕ್ನೋ : ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ ಆರೋಪಿತ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶಾಲೆಯ ಪ್ರಾಂಶುಪಾಲರಾದ ಮೀರಾ ಯಾದವ್ ಅವರನ್ನು ಉತ್ತರ ಪ್ರದೇಶ ಸರ್ಕಾರಿ ನೌಕರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ಶನಿವಾರ ತಕ್ಷಣದಿಂದಲೇ ಜಾರಿಗೆ … Continued

ವೀಡಿಯೊ…| ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಪಾದಕ್ಕೆರಗಿ ನಮಸ್ಕರಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ

ಲಕ್ನೋ : ಸೂಪರ್‌ ಸ್ಟಾರ್‌ ನಟ ರಜನಿಕಾಂತ ಅವರು ಶನಿವಾರ (ಆಗಸ್ಟ್ 20 ) ಲಕ್ನೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಆಗಿದ್ದಾರೆ. ರಜನಿಕಾಂತ ನಟನೆಯ ‘ಜೈಲರ್’ ಸಿನಿಮಾವನ್ನು ಯೋಗಿ ಆದಿತ್ಯನಾಥ ಅವರು ರಜನಿಕಾಂತ ಅವರ ಜೊತೆ ವೀಕ್ಷಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಭೇಟಿ ವೇಳೆ ಯೋಗಿ ಆದಿತ್ಯನಾಥ ಅವರ ಕಾಲಿಗೆ … Continued

ಶಾರುಖ್ ಖಾನ್ ಪತ್ನಿ ಗೌರಿ ಖಾನ್, ಇತರರ ವಿರುದ್ಧ ಲಕ್ನೋದಲ್ಲಿ ದೂರು ದಾಖಲು

ನವದೆಹಲಿ: ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್‌ಐಆರ್ ದಾಖಲಾಗಿದೆ. ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂಬೈನ ನಿವಾಸಿ ಜಸ್ವಂತ್ ಷಾ ಎಂಬವರು ದೂರು ಸಲ್ಲಿಸಿದ್ದು, ಗೌರಿ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯು 86 ಲಕ್ಷ ರೂಪಾಯಿ ಶುಲ್ಕ ಪಾವತಿಸಿದ್ದರೂ … Continued

ಮದುವೆ ಹಾರ ಬದಲಾಯಿಸಿದ ಕ್ಷಣಾರ್ಧದಲ್ಲಿ ಮಂಟಪದಲ್ಲೇ ಕುಸಿದುಬಿದ್ದು ಮದುಮಗಳು ಸಾವು

ಲಕ್ನೋ: ಶನಿವಾರ(ಡಿಸೆಂಬರ್ 3)ದಂದು ಲಕ್ನೋದ ಮಲಿಹಾಬಾದ್‌ನಲ್ಲಿ 21 ವರ್ಷದ ವಧು ವೇದಿಕೆಯಲ್ಲಿ ಹಾರ ವಿನಿಮಯದ ವೇಳೆ ಕುಸಿದುಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ವಧು ಮೃತಪಟ್ಟಿದ್ದಾಳೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಶುಕ್ರವಾರ ಸಂಜೆ ಲಕ್ನೋದ ಹೊರವಲಯದಲ್ಲಿರುವ ಮಲಿಹಾಬಾದ್‌ನ ಭದ್ವಾನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವರದಿಗಳ ಪ್ರಕಾರ, ರಾಜ್‌ಪಾಲ್ ಅವರ ಮಗಳು 21 ವರ್ಷದ … Continued

ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ … Continued

82 ವರ್ಷದ ಮಹಿಳೆಯನ್ನು ಕೊಂದ ಮುದ್ದಿನ ಪಿಟ್‌ಬುಲ್‌ ಸಾಕುನಾಯಿ !

ಲಕ್ನೊ: ಮಂಗಳವಾರ ಬೆಳಗ್ಗೆ ಲಕ್ನೊದ ಕೈಸರ್‌ಬಾಗ್ ಪ್ರದೇಶದಲ್ಲಿ 82 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರನ್ನು ಅವರ ಮಗನ ಮುದ್ದಿನ ಪಿಟ್‌ಬುಲ್ ನಾಯಿ ಕಚ್ಚಿ ಕೊಂದಿದೆ…! ಮೃತರನ್ನು ಸುಶೀಲಾ ತ್ರಿಪಾಠಿ ಎಂದು ಗುರುತಿಸಲಾಗಿದೆ. ಅವರ ಮಗ, ಜಿಮ್ ತರಬೇತುದಾರ, ಅಮಿತ್ ಪಿಟ್ಬುಲ್ ಮತ್ತು ಲ್ಯಾಬ್ರಡಾರ್ ಜಾತಿಯ ಎರಡು ನಾಯಿಗಳನ್ನು ಸಾಕಿದ್ದರು. ಮಹಿಳೆಯ ಮೇಲೆ ದಾಳಿ ಮಾಡಿದ ಬ್ರೌನಿ ಎಂಬ … Continued