ಶಿರಸಿ : ಯಕ್ಷಗಾನ ಭಾಗವತ ತ್ರ್ಯಂಬಕ ಹೆಗಡೆ ಇಡವಾಣಿಗೆ ಎಂ. ರಮೇಶ ಪ್ರಶಸ್ತಿ ಪ್ರದಾನ
ಶಿರಸಿ : ಸರ್ಕಾರಗಳು ಯಾವುದೇ ಬರಲಿ ಅದು ಅದರ ನೆಲೆಯಲ್ಲಿ ಕೆಲಸ ಮಾಡಲಿ. ಆದರೆ ಸಮಾಜ ಕಲಾವಿದರನ್ನ ಯಾವತ್ತಿಗೂ ಕೈ ಬಿಡಬಾರದು. ಇದೇವೇಳೆ ಪ್ರೇಕ್ಷಕರ ಅಭಿರುಚಿಯನ್ನು ಉಳಿಸುವ ಹಾಗೂ ಅವರಲ್ಲಿ ಉತ್ತಮ ಅಭಿರುಚಿ ಬೆಳೆಸುವ ಜವಾಬ್ದಾರಿ ಕಲಾವಿದರಾದ ನಮ್ಮ ಮೇಲಿದೆ ಎಂಬುದನ್ನೂ ಅರಿಯಬೇಕು ಎಂದು ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ಶಿವಾನಂದ ಕೆರೆಮನೆ … Continued