ಬೆಳಗಾವಿ: ಬೈಪಾಸ್‌ ರಸ್ತೆಗೆ ಜಮೀನು ವಶಕ್ಕೆ ವಿರೋಧಿಸಿ ಪ್ರತಿಭಟನೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ..!

ಬೆಳಗಾವಿ : ರೈತರ ತೀವ್ರ ವಿರೋಧದ ನಡುವೆಯೂ ಹಲಗಾ-ಮಚ್ಛೆ ಮಧ್ಯದ ಬೈಪಾಸ್ ಕಾಮಗಾರಿ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಕಾಮಗಾರಿ ವಿರೋಧಿಸಿದ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಗಾ-ಮಚ್ಛೆ ಮಧ್ಯೆ ಬೈಪಾಸ್ ಕಾಮಗಾರಿಯನ್ನು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ … Continued