“ಅವಳು ಅಲ್ಲಿಗೆ ಹೋಗಿದ್ಯಾಕೆ ?”: ಭಾರಿ ವಿವಾದ ಸೃಷ್ಟಿಸಿದ ಕೋಲ್ಕತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರದ ಬಗ್ಗೆ ಟಿಎಂಸಿ ಶಾಸಕನ ಹೇಳಿಕೆ

ಕೋಲ್ಕತಾ : ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ತೃಣಮೂಲ ಕಾಂಗ್ರೆಸ್‌ ಶಾಸಕ ಮದನ್ ಮಿತ್ರಾ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. “ಆ ಹುಡುಗಿ ಅಪರಾಧ ನಡೆದ ಸ್ಥಳಕ್ಕೆ ಹೋಗದಿದ್ದರೆ ಇದು ಸಂಭವಿಸುತ್ತಿರಲಿಲ್ಲ. ಅವಳು ಯಾರಿಗಾದರೂ ಮಾಹಿತಿ ನೀಡಿದ್ದರೆ ಅಥವಾ ಇಬ್ಬರು ಸ್ನೇಹಿತರನ್ನು … Continued