ಮದರಸಾಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸ್ವರೂಪ ಬದಲಾವಣೆ: ಸಚಿವ ನಾಗೇಶ
ಬೆಂಗಳೂರು : ಹಲವಾರು ಮುಸ್ಲಿಂ ಪೋಷಕರ ಆಶಯದಂತೆ ಮದರಸಾಗಳಲ್ಲೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಣ ಮಂಡಳಿ ರಚಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದ ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಮತ್ತು ಶಿಕ್ಷಣದ ಸ್ವರೂಪ ತಿಳಿಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮದರಸಾಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ 15 … Continued