ವೀಡಿಯೊ..| ಆನೇಕಲ್ : ಉರುಳಿಬಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯ ತೇರು; ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ಬೃಹತ್ ತೇರು ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು. ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದೆ. 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ … Continued