ಎಸ್‌ಎಸ್‌ಎಲ್‌ಸಿ ; ಮಹತ್ವದ ಬದಲಾವಣೆ : ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್‌ ನೀಡಲು ನಿರ್ಧಾರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (SSLC Exam) ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಈ ವರ್ಷದಿಂದ ಮೂರನೇ ಭಾಷೆಯ (ಹಿಂದಿ) ವಿಷಯಗಳಿಗೆ ಅಂಕಗಳನ್ನು ಕೈಬಿಟ್ಟು ಗ್ರೇಡ್‌ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. 625 ಅಂಕಗಳ ಬದಲು 525 ಅಂಕಗಳು ಮಾತ್ರ ಇರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ … Continued

ವಿದ್ಯಾರ್ಥಿಗಳ ಪಾಸಿಂಗ್‌ ಅಂಕ ಇಳಿಕೆ ಬೇಡ : ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇದ್ದ ಕನಿಷ್ಠ ಅಂಕಗಳನ್ನು 35ರಿಂದ 33ಕ್ಕೆ ಇಳಿಸಲು ಸರ್ಕಾರ ಮುಂದಾಗಿರುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj horatti) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ … Continued

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಕರ್ನಾಟಕದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರ ವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ … Continued

ಎಸ್ ಎಸ್ ಎಲ್ ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ; ಪಾಸಿಂಗ್ ಮಾರ್ಕ್ಸ್ ಇಳಿಕೆ ಮಾಡಿದ ಸರ್ಕಾರ…!

ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಇದೇ ವರ್ಷದಿಂದ ಜಾರಿಯಾಗುವಂತೆ, ಪಾಸ್‌ ಆಗಲು ಬೇಕಾದ ಕನಿಷ್ಠ ಅಂಕಗಳನ್ನು ಕಡಿಮೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಇನ್ಮುಂದೆ ಪಾಸ್‌ ಆಗಲು 33% ಅಂಕ ಪಡೆದರೆ ಸಾಕು ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಲು 30% ಅಂಕ ಪಡೆದರೆ ತೇರ್ಗಡೆ ಆಗಲಿದ್ದಾರೆ. ಈ ವರೆಗೆ ಎಸ್‌ಎಸ್‌ಎಲ್‌ಸಿ ಯಲ್ಲಿ ಪಾಸ್‌ … Continued

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14%ರಷ್ಟು ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಇದರ ಫಲಿತಾಂಶದ ವಿವರಗಳನ್ನು ನೀಡಿದ್ದಾರೆ.ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. … Continued

1ನೇ ತರಗತಿ ದಾಖಲಾತಿಗೆ ಈ ವರ್ಷ ವಯೋಮಿತಿ ಸಡಿಲಿಕೆ : ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ

ಬೆಂಗಳೂರು: 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿಯನ್ನು ಈ ವರ್ಷದ ಮಟ್ಟಿಗೆ ಸಡಿಲಗೊಳಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಆದರೆ ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. … Continued

ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಚೆಕ್‌ ಬೌನ್ಸ್‌ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ ವಿಧಿಸಿದ್ದ ಶಿಕ್ಷೆ ಅಮಾನತು

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್‌ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ. ಮಧು ಬಂಗಾರಪ್ಪ ಅವರು ತಮಗೆ ವಿಧಿಸಲಾಗಿರುವ ದಂಡದ ಮೊತ್ತ ₹6.96 ಕೋಟಿ ಪೈಕಿ ಶೇ. 20ರಷ್ಟು ಹಣವನ್ನು ಒಂದು ತಿಂಗಳ … Continued

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ 6.96 ಕೋಟಿ ರೂ. ದಂಡ; ತಪ್ಪಿದರೆ 6 ತಿಂಗಳು ಜೈಲು ಶಿಕ್ಷೆ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶುಕ್ರವಾರ 6.96 ಕೋಟಿ ರೂ. ಮೊತ್ತದ ಭಾರಿ ದಂಡ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಂಡ ಕೊಡದೆ ಹೋದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದೆ. ಮಧು ಬಂಗಾರಪ್ಪ ನಿರ್ದೇಶಕರಾಗಿರುವ ಆಕಾಶ್‌ ಆಡಿಯೋ ಸಂಸ್ಥೆ ಹಾಗೂ ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್‌ನ … Continued

ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೇರಿದೆ : ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕ ವಾಗ್ದಾಳಿ

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸಾಗರದ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮದೇ ಸರ್ಕಾರದ ಸಚಿವ ಮಧು ಬಂಗಾರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆದರೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ … Continued