ಸಚಿವ ಮಧು ಬಂಗಾರಪ್ಪ ಬೆಂಬಲಿಗರಿಂದ ನನಗೆ ಜೀವ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಆರೋಪ

ಬೆಂಗಳೂರು : ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ತಮಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಜೀವ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ … Continued

ಸಚಿವ ಸ್ಥಾನಕ್ಕೆ ಮಧು ಬಂಗಾರಪ್ಪ ಪಟ್ಟು : ಶಿವರಾಜಕುಮಾರ ಭೇಟಿಯಾದ ಸುರ್ಜೇವಾಲಾ…!

ಬೆಂಗಳೂರು : ಸಚಿವ ಸ್ಥಾನ ಕ್ಕಾಗಿ ಹಲವರು ಕಸರತ್ತು ನಡೆಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಸ್ಯಾಂಡಲ್‌ವುಡ್‌ ನಟ ಶಿವರಾಜಕುಮಾರ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಶಿವರಾಜಕುಮಾರ ಅವರ ಪತ್ನಿಯ ತಮ್ಮನಾಗಿರುವ ಮಧು ಬಂಗಾರಪ್ಪ ಕೂಡ ಒಬ್ಬರಾಗಿದ್ದಾರೆ. ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ … Continued

ನಾನು ಗುರುವಾರದಿಂದಲೇ ಕಾಂಗ್ರೆಸ್‌ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ

ಬೆಂಗಳೂರು: ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದರು. ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ. ಅಧಿಕೃತವಾಗಿ ಸೇರ್ಪಡೆಯಾಗುವುದು ಬಾಕಿ ಇದೆ. ಒಂದು ವರ್ಷ ಕಾಲ ನಿರ್ಧಾರ ತೆಗೆದುಕೊಳ್ಳಲು … Continued