ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು
ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, … Continued