“ಮೂವರು ಪುರುಷರು, ಹಿಂದಿ ಮಾತಾಡ್ತಾರೆ, ಸ್ಥಳೀಯರಲ್ಲ” : ʼಹನಿಮೂನ್ ಕೊಲೆʼ ಪ್ರಕರಣ ಭೇದಿಸಲು ಸಹಾಯ ಮಾಡಿದ ಪ್ರವಾಸಿ ಗೈಡ್‌ ನೀಡಿದ ಸುಳಿವು…

ನವದೆಹಲಿ: ರಾಜಾ ರಘುವಂಶಿಯನ್ನು ಜೀವಂತವಾಗಿ ನೋಡಿದ ಕೊನೆಯ ವ್ಯಕ್ತಿಯಾಗಿದ್ದ ಪ್ರವಾಸಿ ಮಾರ್ಗದರ್ಶಿಯ ಹೇಳಿಕೆಯೊಂದು, ಬಾಲಿವುಡ್ ಸಿನಿಮಾದ ಕಥಾವಸ್ತುವಿನಂತೆ ಅನೇಕ ಟ್ವಿಸ್ಟ್‌ ಗಳಿಂದ ಕೂಡಿರುವ ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ನೆರವಾಗಿದೆ. ಪ್ರವಾಸಿ ಗೈಡ್‌ ನೀಡಿದ ಹೇಳಿಕೆಯ ಆಧರಿಸಿ ಮೇಲೆ ತನಿಖೆ ನಡೆಸಿದ ಪೊಲೀಸರು ಸುಮಾರು ಹದಿನೈದು ದಿನಗಳಿಂದ ರಹಸ್ಯವಾಗಿಯೇ ಉಳಿದಿದ್ದ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. … Continued

1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಮಧ್ಯಪ್ರದೇಶದ ಸಚಿವ

ನವದೆಹಲಿ: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವರಾದ ಕುನ್ವರ್ ವಿಜಯ ಶಾ ಬುಧವಾರ (ಮೇ 14) ಕ್ಷಮೆಯಾಚಿಸಿದ್ದಾರೆ. ಬಿಜೆಪಿ ಸಚಿವ ವಿಜಯ ಶಾ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, “ನನ್ನ ಇತ್ತೀಚಿನ ಹೇಳಿಕೆಯಿಂದ ನನಗೆ ನಾಚಿಕೆ ಮತ್ತು ದುಃಖವಾಗಿದೆ, ಇದು ಪ್ರತಿಯೊಂದು ಸಮುದಾಯದ ಭಾವನೆಗಳಿಗೆ … Continued

ವೀಡಿಯೊ | ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ದರದರನೆ ಎಳೆದೊಯ್ದ ವೈದ್ಯ…!

ಛತ್ತರ್ಪುರ: ಒಂದು ಆಘಾತಕಾರಿ ವೀಡಿಯೊದಲ್ಲಿ ವೃದ್ಧನೊಬ್ಬನಿಗೆ ಹೊಡೆದ ನಂತರ ನಂತರ ಆತನನ್ನು ಸರ್ಕಾರಿ ಆಸ್ಪತ್ರೆಯಿಂದ ಹೊರಗೆ ದರದರನೆ ಎಳೆದೊಯ್ಯುತ್ತಿರುವುದು ಕಂಡುಬಂದಿದೆ. ಈ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಕಳೆದ ಗುರುವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಛತ್ತರ್‌ಪುರದ ಜಿಲ್ಲಾ ಆಸ್ಪತ್ರೆಯಲ್ಲಿ 77 ವರ್ಷದ ವ್ಯಕ್ತಿಯನ್ನು ವೈದ್ಯರು ನಿರ್ದಯವಾಗಿ ಥಳಿಸಿದ್ದಾರೆ. ನಂತರ ದುರ್ಬಲ … Continued

ನಕಲಿ ಶಸ್ತ್ರಚಿಕಿತ್ಸಕನಿಂದ ಹೃದಯ ಶಸ್ತ್ರಚಿಕಿತ್ಸೆ ನಂತರ 7 ಸಾವು..? ; ತನಿಖೆ ಪ್ರಾರಂಭ

ದಾಮೋಹ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ರಾಷ್ಟ್ರೀಯ ಮಾನವ ಹಕ್ಕು ಆಯೋಗ (NHRC) ಮುಂದಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡವು ಏಪ್ರಿಲ್ … Continued

‘ಸತ್ತಿದ್ದಾಳೆ’ ಎಂದು ಭಾವಿಸಿ ಅಂತ್ಯಕ್ರಿಯೆ ನೆರವೇರಿಸಿದ 18 ತಿಂಗಳ ನಂತರ ಮಹಿಳೆ ಪ್ರತ್ಯಕ್ಷ…! ಆಕೆ ಕೊಲೆ ಆರೋಪದಲ್ಲಿ ನಾಲ್ವರು ಇನ್ನೂ ಜೈಲಿನಲ್ಲಿ…!!

ಮಂದಸೌರ್ : ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದಾರೆಂದು ಭಾವಿಸಿ ಆಕೆಯ ಕುಟುಂಬವು ಅಂತ್ಯಕ್ರಿಯೆಯನ್ನೂ ನೆರವೇರಿಸಿದ 18 ತಿಂಗಳ ನಂತರ ಈಗ ಮಹಿಳೆ ಪ್ರತ್ಯಕ್ಷರಾಗಿದ್ದಾರೆ…! ಲಲಿತಾ ಬಾಯಿ ಎಂದು ಗುರುತಿಸಲಾದ ಈ ಮಹಿಳೆ ಪೊಲೀಸ್ ಠಾಣೆಗೆ ಹಾಜರಾಗಿ ತಾನು ಬದುಕಿರುವುದನ್ನು ದೃಢಪಡಿಸಿದ್ದಾರೆ. ಆದರೆ ಆಕೆಯ ಆಪಾದಿತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಇನ್ನೂ ಜೈಲಿನಲ್ಲಿದ್ದಾರೆ…! … Continued

ವೀಡಿಯೊ..| ಆಸ್ಪತ್ರೆ ಬಿಲ್ ಕೇಳಿ ಐಸಿಯುವಿನಿಂದ ಹೊರಬಂದ ‘ಕೋಮಾ’ ದಲ್ಲಿದ್ದ ವ್ಯಕ್ತಿ…! ವಂಚನೆ ಪ್ರಕರಣ ಬೆಳಕಿಗೆ ಬಂತು…!!

ರತ್ಲಾಮ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರತ್ಲಾಮ್‌ನಲ್ಲಿ, ಒಬ್ಬ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಕೋಮಾದಲ್ಲಿದ್ದಾನೆ ಎಂದು ಹೇಳಲಾದ ವ್ಯಕ್ತಿಯೊಬ್ಬ ಆಸ್ಪತ್ರೆಯ ಬಿಲ್‌ ಕೇಳಿ ಆಮ್ಲಜನದ ಮಾಸ್ಕ್‌ ಸಮೇತ ಐಸಯುವಿನಿಂದ ಹೊರಬಂದ ಘಟನೆ ನಡೆದಿದೆ. ತನ್ನನ್ನು ಆಸ್ಪತ್ರೆಯ ಐಸಿಯುವಿನಲ್ಲಿ ಬಂಧಿ ಮಾಡಲಾಗಿತ್ತು. ಹಾಗೂ ತನ್ನ ಕುಟುಂಬಕ್ಕೆ ಅನಗತ್ಯ ದುಬಾರಿ ಚಿಕಿತ್ಸೆಗೆಂದು 1 ಲಕ್ಷ ರೂಪಾಯಿ ಪಾವತಿಸಲು ಸೂಚಿಸಲಾಯಿತು ಎಂದು … Continued

ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ. ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು … Continued

ವೀಡಿಯೊ | ಬೇಟೆಯಲ್ಲಿ ಎಡವಟ್ಟು ; ಕಾಡುಹಂದಿ ಸಮೇತ ಬಾವಿಗೆ ಬಿದ್ದ ಬೃಹತ್‌ ಹುಲಿ…! ಬಾವಿಯೊಳಗೆ ಥಂಡಾ ಥಂಡಾ…ಕೂಲ್‌ ಕೂಲ್‌..!

ಸಿಯೋನಿ: ಅಪರೂಪದ ವಿದ್ಯಮಾನವೊಂದರಲ್ಲಿ ಕಾಡುಹಂದಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಬಂದ ಹುಲಿಯೊಂದು ಹಂದಿ ಸಮೇತ ಬಾವಿಗೆ ಬಿದ್ದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕಾಡು ಹಂದಿಯನ್ನು ಬೇಟೆಯಾಡುವ ಭರಾಟೆಯಲ್ಲಿ ಹುಲಿ ನಿಯಂತ್ರಣ ಕಳೆದುಕೊಂಡು ಹಂದಿ ಜೊತೆಗೇ ಬಾವಿಗೆ ಬಿದ್ದಿದ್ದು, ನಂತರ ಹುಲಿ ಮತ್ತೆ ಹಂದಿ ಒಟ್ಟಿಗೆ … Continued

ವೀಡಿಯೊ…| ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರ ವಾಹನದ ಮುಂದೆ ರಸ್ತೆ ಮಧ್ಯೆಯೇ ಸೂರ್ಯನ ಸ್ನಾನ ಮಾಡುತ್ತಿದ್ದ 5 ಹುಲಿಗಳು…!

ಮಧ್ಯಪ್ರದೇಶದ ಸತ್ಪುರ ಹುಲಿ ಸಂರಕ್ಷಿತ ಪ್ರದೇಶದ ಜಂಗಲ್ ಸಫಾರಿಯ ವೇಳೆ ಮಧೈ ಪ್ರದೇಶದಲ್ಲಿ ಹುಲಿ ಗುಂಪು ಒಟ್ಟಿಗೆ ಕಾಣಿಸಿಕೊಂಡ ನಂತರ ಪ್ರವಾಸಿಗರು ಆಶ್ಚರ್ಯಚಕಿತರಾದರು. ಸೋಮವಾರ ಮುಂಜಾನೆ 5:00 ಗಂಟೆಯ ಸುಮಾರಿಗೆ ಹುಲಿಗಳ ಗುಂಪು ಸೂರ್ಯನ ಬೆಳಕನ್ನು ಆನಂದಿಸಲು ರಸ್ತೆಯ ಮಧ್ಯದಲ್ಲಿ ಕುಳಿತುಕೊಂಡಿದ್ದವು. ಈ ಅಪರೂಪದ ದೃಶ್ಯವು ಜಂಗಲ್‌ ಸಫಾರಿ ವೇಳೆ ಕಂಡುಬಂದಿದೆ. ಘಟನೆಯ ವೀಡಿಯೊ ತುಣುಕಿನಲ್ಲಿ … Continued