ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಮಧ್ಯಪ್ರದೇಶದ ಸಚಿವ

ನವದೆಹಲಿ: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವರಾದ ಕುನ್ವರ್ ವಿಜಯ ಶಾ ಬುಧವಾರ (ಮೇ 14) ಕ್ಷಮೆಯಾಚಿಸಿದ್ದಾರೆ. ಬಿಜೆಪಿ ಸಚಿವ ವಿಜಯ ಶಾ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, “ನನ್ನ ಇತ್ತೀಚಿನ ಹೇಳಿಕೆಯಿಂದ ನನಗೆ ನಾಚಿಕೆ ಮತ್ತು ದುಃಖವಾಗಿದೆ, ಇದು ಪ್ರತಿಯೊಂದು ಸಮುದಾಯದ ಭಾವನೆಗಳಿಗೆ … Continued