ವೀಡಿಯೊ..| ಟೋಲ್ ಪ್ಲಾಜಾ ಮೇಲೆ ಮುಸುಕುಧಾರಿಗಳಿಂದ ಗುಂಡಿನ ದಾಳಿ, ಸಿಬ್ಬಂದಿಗೆ ಥಳಿತ ; ಓಡಿಹೋದ ಇಬ್ಬರು ಸಿಬ್ಬಂದಿ ಬಾವಿಯಲ್ಲಿ ಬಿದ್ದು ಸಾವು

ಭೋಪಾಲ್: ಆಘಾತಕಾರಿ ಘಟನೆಯಲ್ಲಿ ಸುಮಾರು 10-12 ಜನ ಮುಸುಕುಧಾರಿ ಗೂಂಡಾಗಳು ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶದ ದಾಟಿಯಾದಲ್ಲಿನ ಟೋಲ್ ಪ್ಲಾಜಾ ಮೇಲೆ ದಾಳಿ ನಡೆಸಿ ಟೋಲ್ ನೌಕರರಿಗೆ ಅಮಾನುಷವಾಗಿ ಥಳಿಸಿದ್ದಾರೆ. ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. ಮುಸುಕುಧಾರಿ ಬಂದೂಕುಧಾರಿಗಳ ದಾಳಿಯ ವೇಳೆ ತಮ್ಮನ್ನು ರಕ್ಷಿಸಿಕೊಳ್ಳಲು ಟೋಲ್ ಪ್ಲಾಜಾದ ಇಬ್ಬರು ಉದ್ಯೋಗಿಗಳು ಓಡುತ್ತಿದ್ದಾಗ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ … Continued

ವೀಡಿಯೊ…| ರಾಮಾಯಣದಿಂದ ಪ್ರೇರಣೆ ; ʼಶ್ರವಣಕುಮಾರʼನಾದ ಹಿಸ್ಟರಿ-ಶೀಟರ್ : ತನ್ನ ತೊಡೆಯ ಚರ್ಮದಿಂದ ಪಾದರಕ್ಷೆ ತಯಾರಿಸಿ ತಾಯಿಗೆ ಉಡುಗೊರೆ ನೀಡಿದ..!

ಮಧ್ಯಪ್ರದೇಶದ ಉಜ್ಜಯಿನಿಯ ರೌನಕ್ ಗುರ್ಜರ್ ಎಂಬ ವ್ಯಕ್ತಿಯೊಬ್ಬರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತಮ್ಮ ತಾಯಿಗೆ ವಿಶಿಷ್ಟವಾದದನ್ನು ಅರ್ಪಣೆ ಮಾಡಿದ್ದಾರೆ. ಗುರ್ಜರ್ ತನ್ನದೇ ಚರ್ಮದಿಂದ ಒಂದು ಜೊತೆ ಪಾದರಕ್ಷೆ ತಯಾರಿಸಿ ತನ್ನ ತಾಯಿಗೆ ಉಡುಗೊರೆಯಾಗಿ ನೀಡಿದ್ದಾರೆ…! ಇದಕ್ಕೆ ಅವರು ರಾಮಾಯಣದಿಂದ ಪ್ರೇರಣೆ ಪಡೆದಿದ್ದಾಗಿ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗುರ್ಜರ್, “ನಾನು ನಿಯಮಿತವಾಗಿ ರಾಮಾಯಣವನ್ನು ಪಠಿಸುತ್ತೇನೆ ಮತ್ತು ಭಗವಾನ್ … Continued

ಕಾಂಗ್ರೆಸ್ಸಿಗೆ ಆಘಾತ : ಸೋನಿಯಾ ಗಾಂಧಿ ಕುಟುಂಬದ ಆಪ್ತ ಬಿಜೆಪಿಗೆ ಸೇರ್ಪಡೆ

ಭೋಪಾಲ್ : ಲೋಕಸಭೆ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವವಾರು ನಾಯಕರು ಶನಿವಾರ ಭೋಪಾಲ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ … Continued

ತನ್ನ ಅರ್ಧ ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಹಿಳೆಯನ್ನು ಮದುವೆಯಾದ 103 ವರ್ಷದ ವ್ಯಕ್ತಿ…!

ಭೋಪಾಲ್: 104 ವರ್ಷದ ಸ್ವಾತಂತ್ರ್ಯ ಹೋರಾಟಗಾರರಾದ ಹಬೀಬ್ ನಜರ್ ಸಾಹೇಬ್ ಅವರು ಕೆಲದಿನಗಳಿಂದ ಸುದ್ದಿಯಲ್ಲಿದ್ದಾರೆ. ವಾಸ್ತವವಾಗಿ, ಅವರ ಒಂದು ವೀಡಿಯೊ ವೈರಲ್ ಆಗುತ್ತಿದೆ, ಅದರಲ್ಲಿ ಅವರು ತಮ್ಮ 103 ನೇ ವಯಸ್ಸಿನಲ್ಲಿ ವಿವಾಹವಾದರು ಎಂದು ಹೇಳಲಾಗುತ್ತಿದೆ. ಈ ವೀಡಿಯೊ ಈಗ ಚರ್ಚೆಗೆ ಕಾರಣವಾಗಿದೆ. ಯಾಕೆಂದರೆ ಈಗ ಅವರ ವಯಸ್ಸು 104 ವರ್ಷಗಳು. ಅವರು ಮದುವೆಯಾದ ಮಹಿಳೆಗೆ … Continued

ಮಧ್ಯಪ್ರದೇಶದಲ್ಲಿ 28 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ, ಒಬಿಸಿಯ 11 ಮಂದಿಗೆ ಸ್ಥಾನ

ಭೋಪಾಲ: ಮಾಜಿ ಕೇಂದ್ರ ಸಚಿವ ಪ್ರಹ್ಲಾದ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ ವಿಜಯವರ್ಗಿಯ ಸೇರಿದಂತೆ 28 ಶಾಸಕರು ಸೋಮವಾರ ಮಧ್ಯಾಹ್ನ ಮಧ್ಯಪ್ರದೇಶದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಲ್ಲಿ 18 ಮಂದಿ ಕ್ಯಾಬಿನೆಟ್ ಸ್ಥಾನ ಪಡೆಯಲಿದ್ದಾರೆ ಹಾಗೂ ಇನ್ನುಳಿದ 10 ಮಂದಿ ಕಿರಿಯ ಸಚಿವರು ಅಥವಾ ರಾಜ್ಯ ಸಚಿವರಾಗಿರುತ್ತಾರೆ … Continued

ಅಯ್ಯೋ ಶಿವನೆ…| ʼಕುಲದೇವತೆಗಳುʼ ಎಂದು ಡೈನೋಸರ್ ಮೊಟ್ಟೆಗಳಿಗೆ ಪೂಜೆ ಸಲ್ಲಿಸುತ್ತಿದ್ದ ಗ್ರಾಮಸ್ಥರು…!

ಭೋಪಾಲ್: ಮಧ್ಯಪ್ರದೇಶದ ಹಳ್ಳಿಯೊಂದರ ನಿವಾಸಿಗಳು ತಮಗೆ ದೊರೆತ ಕಲ್ಲಿನ ಚೆಂಡುಗಳಂತೆ ಕಾಣುವ ವಸ್ತುಗಳನ್ನು “ಕುಲದೇವತೆಗಳು” ಎಂದು ಪೂಜಿಸುತ್ತಿದ್ದರು. ಆದರೆ ಕೆಲ ವರ್ಷಗಳ ನಂತರ ಅದು ಡೈನೋಸಾರ್ ಮೊಟ್ಟೆಗ ಪಳೆಯುಳಿಕೆಗಳು ಎಂದು ಕಂಡುಬಂದಿದೆ…! “ಕುಲದೇವತೆಗಳು” ತಮ್ಮ ಕೃಷಿಭೂಮಿ ಮತ್ತು ಜಾನುವಾರುಗಳನ್ನು ಕಷ್ಟ ಮತ್ತು ದುರದೃಷ್ಟಗಳಿಂದ ರಕ್ಷಿಸುತ್ತಾರೆ ಎಂಬ ನಂಬಿಕೆಯಂತೆ, ಧಾರ್‌ನ ಪದಲ್ಯದಲ್ಲಿ ಗ್ರಾಮಸ್ಥರು ಕೃಷಿ ಮಾಡುವಾಗ ಸಿಕ್ಕ … Continued

ಮೊದಲ ದಿನವೇ ಮಹತ್ವದ ನಿರ್ಧಾರ : ಧಾರ್ಮಿಕ-ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದ ಮಧ್ಯಪ್ರದೇಶದ ಸಿಎಂ

  ಭೋಪಾಲ್‌ : ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಅನಿಯಂತ್ರಿತ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮಿತ ಮತ್ತು ನಿಯಂತ್ರಿತ (ಅನುಮತಿಸಬಹುದಾದ ಡೆಸಿಬಲ್) ಬಳಕೆಗೆ ಯಾವುದೇ ನಿರ್ಬಂಧವಿಲ್ಲ. … Continued

25 ವರ್ಷಗಳು… 23 ಪ್ರಯತ್ನಗಳು : 56ನೇ ವಯಸ್ಸಿನಲ್ಲಿ ಗಣಿತದಲ್ಲಿ ಸ್ನಾತಕೋತ್ತರ ಪದವಿ (MSc) ಪಡೆದ ಸೆಕ್ಯುರಿಟಿ ಗಾರ್ಡ್…!

ಭೋಪಾಲ್‌ :  ದೃಢ ಸಂಕಲ್ಪ   ಮತ್ತು ಪರಿಶ್ರಮದ ಒಂದು ಗಮನಾರ್ಹ ಸಾಧನೆಯಲ್ಲಿ, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರು 25 ವರ್ಷಗಳ ನಂತರ ಗಣಿತದಲ್ಲಿ ಎಂಎಸ್‌ಸಿ (MSc) ತೇರ್ಗಡೆಯಾಗುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ರಾಜಕರಣ್‌ ಬರುವಾ ಅವರು 23 ಬಾರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಾರೆ. ಆದರೆ ಅವರು ತಮ್ಮ ಕನಸನ್ನು ನನಸು … Continued

ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ಎನ್‌ಡಿಟಿವಿ ಸಮೀಕ್ಷೆ; ತುರುಸಿನ ಸ್ಪರ್ಧೆಯಲ್ಲಿ ಕಾಂಗ್ರೆಸ್ಸಿನ ಕಮಲನಾಥರಿಗಿಂತ ಬಿಜೆಪಿ ಶಿವರಾಜ ಸಿಂಗ್ ಸ್ವಲ್ಪ ಮುಂದೆ

ಮಧ್ಯಪ್ರದೇಶವು ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡುವ ಎರಡು ವಾರಗಳ ಮೊದಲು, ಎನ್‌ಡಿಟಿವಿ (NDTV-CSDS) ಲೋಕನೀತಿ ಸಮೀಕ್ಷೆಯು ಕಾಂಗ್ರೆಸ್‌ನ ಕಮಲನಾಥ ಅವರಿಗಿಂತ ಹಾಲಿ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್‌ ಅವರಿಗೆ ಆದ್ಯತೆ ನೀಡುತ್ತಾರೆ ಎಂದು ಬಹಿರಂಗಪಡಿಸಿದೆ. ಆದಾಗ್ಯೂ, ಅಂತರವು ಕೇವಲ 4% ಮಾತ್ರ ಇದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳಲ್ಲಿ ಅಕ್ಟೋಬರ್ … Continued