ಪುಣೆಗೆ ತೆರಳುತ್ತಿದ್ದ ಬಸ್ ನರ್ಮದಾ ನದಿಗೆ ಬಿದ್ದು 13 ಸಾವು, 13 ಜನರ ರಕ್ಷಣೆ

ಧಾರ್ (ಮಧ್ಯಪ್ರದೇಶ): ಮಹಾರಾಷ್ಟ್ರದ ಸರ್ಕಾರಿ ಬಸ್ಸೊಂದು ಇಂದು, ಸೋಮವಾರ ಮಧ್ಯಪ್ರದೇಶದಲ್ಲಿ ನರ್ಮದಾ ನದಿಗೆ ಉರುಳಿದ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ ಹಾಗೂ 13 ಜನರನ್ನು ರಕ್ಷಿಸಲಾಗಿದೆ. ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದ ಈ ಬಸ್ ಆಗ್ರಾ-ಮುಂಬೈ ಹೆದ್ದಾರಿಯಲ್ಲಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್‌ಘಾಟ್ ಪ್ರದೇಶದಲ್ಲಿ ಸೇತುವೆಯೊಂದರ ಹಳಿ ಮುರಿದು ರಸ್ತೆಯಿಂದ ಜಾರಿ ನದಿಗೆ ಬಿದ್ದಿದೆ. ಬಸ್ ಇಂದೋರ್ … Continued

ಚುನಾವಣೆಯಲ್ಲಿ ಸೋತ ನಂತರ ಹೃದಯಾಘಾತದಿಂದ ಸಾವಿಗೀಡಾದ ಕಾಂಗ್ರೆಸ್ ಅಭ್ಯರ್ಥಿ

ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಮುನ್ಸಿಪಲ್ ಕೌನ್ಸಿಲ್‌ಗೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತಾ ಅವರು ಭಾನುವಾರ ಫಲಿತಾಂಶ ಪ್ರಕಟವಾದಾಗ ತಾವು ಸೋತ ಸುದ್ದಿ ತಿಳಿದ ನಂತರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರೇವಾ ಅವರ ಹನುಮಾನ ಪ್ರದೇಶದ ಪುರಸಭೆಯ ವಾರ್ಡ್ ನಂ.9 ಕ್ಕೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಹರಿನಾರಾಯಣ ಗುಪ್ತಾ ಕಣದಲ್ಲಿದ್ದರು.9ನೇ ವಾರ್ಡ್ ಫಲಿತಾಂಶ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. … Continued

ಕುಡಿದ ಮತ್ತಿನಲ್ಲಿ ಕ್ಯಾಮರಾ ಮುಂದೆಯೇ ತನ್ನನ್ನು ತಾನೇ ಇರಿದುಕೊಂಡ ಯುವಕ-ಸಾವು

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಬಂಗಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಕಂಠಪೂರ್ತಿ ಕುಡಿದು ಕೈಯ್ಯಲ್ಲಿ ಚಾಕು ಹಿಡಿದುಕೊಂಡು ಹೋಳಿ ನೃತ್ಯ ಮಾಡುತ್ತ ತನಗೆ ತಾನೇ ಚಾಕು ಇರಿದುಕೊಂಡಿದ್ದು, ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಘಟನೆಯ ವೀಡಿಯೋದಲ್ಲಿ ಕಂಠಪೂರ್ತಿ ಕುಡಿದಿರುವ ಗೋಪಾಲ (38) ಎಂಬಾತ ತನ್ನ ಸ್ನೇಹಿತರೊಂದಿಗೆ ಹೋಳಿ ಪೈರಿನ … Continued

ಮಧ್ಯಪ್ರದೇಶ ಬಸ್‌ ದುರಂತ: ಮೃತರ ಸಂಖ್ಯೆ ೫೧ಕ್ಕೇರಿಕೆ

ಭೋಪಾಲ್: ಬಸ್‌ ನಾಲೆಗೆ ಬಿದ್ದ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ೫೧ಕ್ಕೇರಿದ್ದು, ಮಂಗಳವಾರ ಮಧ್ಯಪ್ರದೇಶ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ. ಧುಮುಕುವವನ್‌ ಬಾಲೆಂದ್ರು ವಿಶ್ವಕರ್ಮ ಬಂಧಿತ ಚಾಲಕನಾಗಿದ್ದಾನೆ. ೧೦ ಕಿ.ಮೀ. ನಾಲೆಯುದ್ದಕ್ಕೂ ಕಾರ್ಯಾಚರಣೆ ನಡೆದಿದ್ದು, ಮಂಗಳವಾರ ೨ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ. 63 ಜನರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಸ್ವಲ್ಪ ಮೊದಲು, ಅವರಲ್ಲಿ … Continued