ಕೂದಲು ಹಿಡಿದು ಜಗ್ಗಾಡಿ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಗ್ರಂಥಪಾಲಕಿ ; ವೀಡಿಯೊ ವೈರಲ್

ಪ್ರಾಂಶುಪಾಲರು ಮತ್ತು ಗ್ರಂಥಪಾಲಕರ ನಡುವೆ ವಾಗ್ವಾದದ ನಂತರ ಇಬ್ಬರ ಮಧ್ಯೆ ಹೊಡೆದಾಟಕ್ಕೆ ಕಾರಣವಾದ ಘಟನೆ ಮಧ್ಯಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ. ಅವರ ಜಗಳದ ವೀಡಿಯೊ ವೈರಲ್‌ ಆದ ನಂತರ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್‌ನಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿರುವ ಏಕಲವ್ಯ ಆದರ್ಶ ಶಾಲೆಯಲ್ಲಿ ಈ … Continued

ವೀಡಿಯೊ..| ಬಾಯಾರಿದ್ದ ಚಿರತೆಗಳಿಗೆ ಬಹಳ ಹತ್ತಿರ ಹೋಗಿ ನೀರು ಕುಡಿಸಿದ ತಪ್ಪಿಗೆ ಕೆಲಸ ಕಳೆದುಕೊಂಡ ರಾಷ್ಟ್ರೀಯ ಉದ್ಯಾನವನದ ಸಿಬ್ಬಂದಿ..!

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಚಿರತೆ ಮತ್ತು ಅದರ ಮರಿಗಳಿಗೆ ನೀರು ನೀಡುತ್ತಿರುವ ವೈರಲ್ ವೀಡಿಯೊದಲ್ಲಿ ಕಾಣಿಸಿಕೊಂಡ ಚಾಲಕನ ವಿರುದ್ಧ ಅಧಿಕೃತ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ನಂತರ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಅರಣ್ಯ ಇಲಾಖೆಯಲ್ಲಿ ಚಾಲಕನಾಗಿದ್ದ ಈತ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ನಮೀಬಿಯಾದಿಂದ ತರಲಾಗಿದ್ದ ಚೀತಾಗಳಲ್ಲಿ ಒಂದಾದ ಜ್ವಾಲಾ ಮತ್ತು ಅದರ ನಾಲ್ಕು … Continued

ಮಧ್ಯರಾತ್ರಿ ಮನೆಗಳ ಡೋರ್‌ ಬೆಲ್‌ ಬಾರಿಸುವ ನಿಗೂಢ ಮಹಿಳೆ ; ನಂತರ ಮಾಯ | ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ

ಮಧ್ಯಪ್ರದೇಶದ ಗ್ವಾಲಿಯರ್‌ ನಿವಾಸಿಗಳು ನಿಗೂಢ ಮಹಿಳೆಯೊಬ್ಬಳು ತಡರಾತ್ರಿಯಲ್ಲಿ ಭಯಾನಕ ರೀತಿಯಲ್ಲಿ ನಡೆದುಕೊಂಡು ಬಂದು ಮನೆಗಳ ಡೋರ್‌ಬೆಲ್‌ಗಳನ್ನು ಬಾರಿಸಿ ಕಣ್ಮರೆಯಾಗುತ್ತಿರುವುದಕ್ಕೆ ಬೆಚ್ಚಿಬಿದ್ದಿದ್ದಾರೆ. ಇದರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿವೆ. ಮಾಧ್ಯಮ ವರದಿಗಳ ಪ್ರಕಾರ, ರಾಜಾ ಮಂಡಿ ಮತ್ತು ಸೋನಾ ಗಾರ್ಡನ್ ಪ್ರದೇಶದಲ್ಲಿ ನಿಗೂಢ ಮಹಿಳೆ ಮಧ್ಯರಾತ್ರಿಯಲ್ಲಿ ಡೋರ್‌ಬೆಲ್‌ಗಳನ್ನು ಬಾರಿಸುವುದು ಮತ್ತು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋಗುತ್ತಿರುವ … Continued

ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಜ್ಜ…!

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪತ್ನಿಯನ್ನು ಕೊಂದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಅಜ್ಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಯರಾಜಯಾದವ್ (34) ಎಂದು ಗುರುತಿಸಲಾದ … Continued

ವೀಡಿಯೊ…| ಕಾರು ಗುದ್ದಿದ ಸಿಟ್ಟಿಗೆ ನಾಯಿ ಸೇಡು ತೀರಿಸಿಕೊಂಡಿದ್ದು ಹೇಗೆ ನೋಡಿ

ಬಾಲಿವುಡ್ ಚಲನಚಿತ್ರ ತೇರಿ ಮೆಹರ್‌ ಬಾನಿಯಾ ಅನ್ನು ನೆನಪಿಸಿಕೊಳ್ಳಿ, ಇದರಲ್ಲಿ ನಾಯಿಯೊಂದು ತನ್ನ ಮಾಲೀಕನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರ ಎಂಬಲ್ಲಿ ನಾಯಿ ಸೇಡಿನ ಸಂಚು ಬೆಳಕಿಗೆ ಬಂದಿದೆ. ಸಾಗರ ನಿವಾಸಿ ಪ್ರಹ್ಲಾದ ಸಿಂಗ್ ಘೋಶಿ ಎಂಬವರು ತಮ್ಮ ಕಾರನ್ನು ತಿರುಗಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಾಯಿಗೆ ಡಿಕ್ಕಿ ಹೊಡೆದಿದೆ. ನಾಯಿಗೆ ಯಾವುದೇ … Continued

ಕುಡಿದ ಮತ್ತಿನಲ್ಲಿ ಗಂಡನಿಗೆ 12 ಬಾರಿ ಕಚ್ಚಿ ಗಾಯಗೊಳಿಸಿ, ಆಸಿಡ್ ಎರಚಿದ ಪತ್ನಿ…!

ಭೋಪಾಲ : ಮಧ್ಯಪ್ರದೇಶದ ಭೋಪಾಲದಲ್ಲಿ 61 ವರ್ಷದ ವ್ಯಕ್ತಿಯೊಬ್ಬನ ಮೇಲೆ ಆತನ ಪತ್ನಿ ಹಲ್ಲೆ ನಡೆಸಿದ್ದು, ಜಗಳದ ವೇಳೆ ಆತನಿಗೆ 12 ಬಾರಿ ಕಚ್ಚಿದ್ದಾಳೆ ಹಾಗೂ ಆಸಿಡ್ ಎರಚಿದ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಭೋಪಾಲದ ನಿಶಾತಪುರದ ವಿಶ್ವಕರ್ಮ ನಗರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 61 ವರ್ಷದ ವ್ಯಕ್ತಿಯ ಮೇಲೆ ಆತನ ಪತ್ನಿ … Continued

ಮದುವೆ ಸಂಭ್ರಮ ಕೆಲವೇ ಗಂಟೆಗಳಲ್ಲಿ ಮಾಯ : ಮೊದಲ ರಾತ್ರಿಯೇ ಮದುಮಗ ಆಸ್ಪತ್ರೆ ಸೇರಿದ…ಮದುಮಗಳು ಚಿನ್ನಾಭರಣ-ಹಣದೊಂದಿಗೆ ಪರಾರಿ…!

ಮದುವೆಯ ಸಂಭ್ರಮದ ಮೊದಲರಾತ್ರಿಯೇ ಮದುಮಗಳೇ ನವವಿವಾಹಿತನಿಗೆ ವಿಲನ್‌ ಆಗಿದ್ದು,ಪ್ರಜ್ಞಾಹೀನನಾದ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾನೆ…! ಮದುಮಗನಿಗೆ ನೀಡುವ ಹಾಲಿನಲ್ಲಿ ನಿದ್ದೆ ಬರುವ ವಸ್ತು ಹಾಕಿ ಆತನ ಪ್ರಜ್ಞೆ ತಪ್ಪಿಸಿದ ವಧುವು ಲಕ್ಷಾಂತರ ರೂ.ಗಳ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಬೆಳಗಾಗುವಷ್ಟರಲ್ಲಿ ಪರಾರಿಯಾಗಿದ್ದಾಳೆ…!! ಮಧ್ಯಪ್ರದೇಶದ  ಛತ್ತರ್‌ಪುರ ಜಿಲ್ಲೆಯ ನೌಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. … Continued

ವೀಡಿಯೊ…| ತಡರಾತ್ರಿ ಪಿಜ್ಜಾ ಆರ್ಡರ್‌ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ಕೆಫೆಯಲ್ಲಿ ಗುಂಡು ಹಾರಿಸಿ ಸಿಬ್ಬಂದಿ ಬೆದರಿಸಿ ಪಿಜ್ಜಾ ತಿಂದ ಇಬ್ಬರು ಯುವಕರು…!

ಭೋಪಾಲ್ : ತಡರಾತ್ರಿ ಪಿಜ್ಜಾ ನೀಡಲು ಸಿಬ್ಬಂದಿ ನಿರಾಕರಿಸಿದ ಕಾರಣ ರೌಡಿಯೊಬ್ಬ ಕೆಫೆಯ ಪ್ರವೇಶ ದ್ವಾರದಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಈ ವೇಳೆ ಕೆಲವೇ ಜನರಿದ್ದರು ಮತ್ತು ಕೆಫೆ ಮುಚ್ಚುವ ಸಮಯದಲ್ಲಿ ಕೆಫೆಗೆ ಇಬ್ಬರು ಯುವಕರು ನುಗ್ಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಅವರಲ್ಲಿ ಒಬ್ಬ ಕೈಯಲ್ಲಿ ಕಪ್ಪು … Continued

ವೀಡಿಯೊ…| ನನ್ನಪ್ಪನನ್ನು ಜೈಲಿಗೆ ಹಾಕಿ ; ತಂದೆ ವಿರುದ್ಧ ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ 5 ವರ್ಷದ ಪುಟ್ಟ ಪೋರ ; ಪೊಲೀಸರು ಸುಸ್ತು !

ಇತ್ತೀಚೆಗೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ 5 ವರ್ಷದ ಪುಟ್ಟ ಪೋರನೊಬ್ಬ ತನ್ನ ತಂದೆಯ ವಿರುದ್ಧ ದೂರು ದಾಖಲು ಮಾಡಲು ಪೊಲೀಸ್‌ ಠಾಣೆಗೆ ಬಂದಿದ್ದಾನೆ..! ಯಾರ ಭಯವೂ ಇಲ್ಲದೆ ನೇರವಾಗಿ ಪೊಲೀಸ್‌ ಠಾಣೆಗೆ ಬಂದ 5 ವರ್ಷದ ಬಾಲಕ ನದಿ ನೀರಿನಲ್ಲಿ ಆಟವಾಡಲು ಬಿಡದ ಹಾಗೂ ಜನನಿಬಿಡ ಬೀದಿಯಲ್ಲಿ ಆಟವಾಡುವುದನ್ನು ನಿರ್ಬಂಧಿಸಿದ್ದರಿಂದ ತಂದೆಯ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ … Continued

ಹಾವು ಹಿಡಿಯುವವನನ್ನು ಕಚ್ಚಿದ ನಂತರ ಸತ್ತು ಹೋದ ಕಾಳಿಂಗ ಸರ್ಪ…! ಹಾವು ಸತ್ತಿದ್ದು ನಿಜ, ಆದ್ರೆ ಅಸಲಿಯತ್ತೇನು..?

ಹಾವುಗಳು ವಿಶ್ವದ ಅತ್ಯಂತ ಅಪಾಯಕಾರಿ ಸರೀಸೃಪಗಳಲ್ಲಿ ಒಂದಾಗಿದೆ. ಅನೇಕ ವಿಷಪೂರಿತ ಹಾವುಗಳು ಯಾವುದೇ ಜೀವಿಗಳನ್ನು ಒಂದೇ ಕಡಿತದಿಂದ ಸಾಯಿಸುವಷ್ಟು ಸಾಂರ್ಥ್ಯ ಹೊಂದಿವೆ. ಅತ್ಯಂತ ವಿಷಪೂರಿತ ಹಾವುಗಳಲ್ಲಿ ಕಾಳಿಂಗ ಸರ್ಪ ಸಹ ಒಂದಾಗಿದೆ. ಅದರ ವಿಷದ ಒಂದು ಅಥವಾ ಎರಡು ಹನಿಗಳು ವಯಸ್ಕ ಮನುಷ್ಯನನ್ನು ಕೆಲವೇ ಕ್ಷಣಗಳಲ್ಲಿ ಸಾಯಿಸಬಹುದಾಗಿದೆ. ಆದರೆ ಕಾಳಿಂಗ ಸರ್ಪ ಯಾರನ್ನಾದರೂ ಕಚ್ಚಿದ ನಂತರ … Continued