ಮೋದಿ, ಆರ್‌ಎಸ್‌ಎಸ್‌ ನ ‘ಅವಹೇಳನಕಾರಿ’ ವ್ಯಂಗ್ಯಚಿತ್ರ : ಕಾರ್ಟೂನಿಸ್ಟ್‌ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಭೋಪಾಲ :ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ ಮಾಳವೀಯ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮಾಳವೀಯ ಅವರ ವ್ಯಂಗ್ಯಚಿತ್ರವು “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯನ್ನು ಮೀರಿದೆ” ಎಂದು ಅದು ಹೇಳಿದೆ. ಮಾಳವೀಯ … Continued

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳಲು ನಿಷೇಧ ತೆರವು : ತಪ್ಪು ಸರಿಪಡಿಸಲು ಕೇಂದ್ರಕ್ಕೆ 5 ದಶಕ ಬೇಕಾಯ್ತು ಎಂದ ಮಧ್ಯಪ್ರದೇಶ ಹೈಕೋರ್ಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರಕ್ಕೆ ತಾನು ಮಾಡಿದ್ದ ತಪ್ಪನ್ನು ಸರಿಪಡಿಸಿಕೊಳ್ಳಲುಐದು ದಶಕಗಳೇ ಬೇಕಾಯಿತು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ ತಪ್ಪಿನ ಅರಿವಾಗಲು ಕೇಂದ್ರ ಸರ್ಕಾರಕ್ಕೆ ಸುಮಾರು ಐದು ದಶಕಗಳೇ ಬೇಕಾಯಿತು. ಆರ್‌ಎಸ್‌ಎಸ್‌ನಂತಹ ಅಂತಾರಾಷ್ಟ್ರೀಯ ಖ್ಯಾತಿ ಹೊಂದಿರುವ ಸಂಸ್ಥೆಯನ್ನು ತಪ್ಪಾಗಿ ನಿಷೇಧಿತ ಸಂಘಟನೆಗಳ ಸಾಲಿನಲ್ಲಿರಿಸಲಾಗಿತ್ತು. ನಿರ್ಬಂಧ … Continued