ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ

ಭೂಪಾಲ್‌: ಮುಂದಿನ ತಿಂಗಳು ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 88 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ, ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಪಕ್ಷದ ಕಾರ್ಯಕರ್ತರು ಕೆಲವು ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದರ ವಿರುದ್ಧ ಮತ್ತು ಕೆಲವರಿಗೆ ಟಿಕೆಟ್ ನಿರಾಕರಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುರ್ಹಾನ್‌ಪುರ, ಶಾಜಾಪುರ ಜಿಲ್ಲೆಯ ಶುಜಾಲ್‌ಪುರ, ನರ್ಮದಾಪುರಂ … Continued

ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಗಢ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ … Continued

ವೀಡಿಯೊ..: ಚಲಿಸುತ್ತಿದ್ದ ಬೈಕ್‌ ಸವಾರನಿಗೆ ಹಾವು ಕಡಿದು ಸ್ಥಳದಲ್ಲೇ ಸಾವು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿಯೊಬ್ಬನಿಗೆ ನಾಗರ ಹಾವು ಕಚ್ಚಿ ಆತ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾವು ಕಚ್ಚಿದ ಅವರು ಕೆಲವೇ ಕ್ಷಣಗಳಲ್ಲಿ ಅವರು ನಿಧನರಾಗಿದ್ದಾರೆ. ಇಂದೋರ್‌ನ ಮೊವ್ ಪೊಲೀಸ್ ಠಾಣೆ ವ್ಯಾಪ್ತಿಯ ತೇಲಿ ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮನೀಶ ಎಂದು ಗುರುತಿಸಲಾಗಿದ್ದು, ಅವರು ಹಾವು ಹಿಡಿಯುವುದರಲ್ಲಿ … Continued

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸನಾತನ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ ವಾಗ್ದಾಳಿ

ಸಾಗರ : ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟವು ‘ಸನಾತನ ಧರ್ಮ’ಕ್ಕೆ ಹಾಗೂ ದೇಶದ ಸಂಸ್ಕೃತಿ ಮತ್ತು ನಾಗರಿಕರಿಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ” ಹೇಳಿಕೆಯ ನಂತರ ವಿವಾದ ಭುಗಿಲೆದ್ದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ … Continued

ಅಯ್ಯೋ ರಾಮಾ….: ಆರ್‌ ಟಿ ಐ ಪ್ರಶ್ನೆಗೆ ಬರೋಬ್ಬರಿ 40,000 ಪುಟಗಳ ಉತ್ತರ ಪಡೆದ ವ್ಯಕ್ತಿ ; ದಾಖಲೆ ಮನೆಗೆ ಒಯ್ಯಲು ಕಾರನ್ನೇ ತರಬೇಕಾಯ್ತು…!

ಇಂದೋರ್ : ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬರು ಬರೋಬ್ಬರಿ 40,000 ಪುಟಗಳ ಉತ್ತರ ಪಡೆದಿದ್ದಾರೆ…! ಅವರು ಉತ್ತರದ ಪ್ರತಿ ತೆಗೆದುಕೊಳ್ಳಲು ಹೋಗಿ ವಾಪಸ್‌ ಬರುವಾಗ ಅವರ ಎಸ್‌ಯುವಿ ಕಾರ್‌ ಉತ್ತರ ನೀಡಿದ ಪುಟಗಳಿಂದ ತುಂಬಿ ಹೋಗಿತ್ತು ಎಂದು ವರದಿಯಾಗಿದೆ. ಆರ್‌ ಟಿಐ ಅರ್ಜಿಗೆ ಒಂದು … Continued

400 ವಾಹನಗಳ ಮೆರವಣಿಗೆ.. ಸೈರನ್ ಅಬ್ಬರ 300 ಕಿಮೀ ಪಯಣ : ಸಿನಿಮಾ ಸ್ಟೈಲಿನಲ್ಲಿ ಕಾಂಗ್ರೆಸ್‌ ಸೇರಿದ ಬಿಜೆಪಿ ನಾಯಕ | ವೀಕ್ಷಿಸಿ

ಭೋಪಾಲ್:‌ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಮಧ್ಯಪ್ರದೇಶ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇಂದ್ರ ಸಚಿವ ಜ್ಯೋತಿಯಾಧಿತ್ಯ ಸಿಂಧಿಯಾ ಅವರ ಆಪ್ತ ಬೈಜನಾಥ್ ಸಿಂಗ್ ಯಾದವ್ ಬಿಜೆಪಿ ತೊರೆದು ತಮ್ಮ ಮೊದಲಿನ ಪಕ್ಷ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಆದರೆ ಅವರು ಸೇರ್ಪಡೆಯಾಗಿರುವ ರೀತಿಯ ಮೂಲಕ ಅವರು ಗಮನ ಸೆಳೆದಿದ್ದಾರೆ. ಅವರು ಮಧ್ಯಪ್ರದೇಶದ ಶಿವಪುರಿಯಿಂದ … Continued

ವಾರದೊಳಗೆ ಅತಿಕ್ರಮಣ ತೆರವು ಮಾಡಿ : ಭಗವಾನ್‌ ಬಜರಂಗ ಬಲಿಗೆ ನೋಟಿಸ್ ನೀಡಿದ ರೈಲ್ವೆ ಇಲಾಖೆ…!

ಮೊರೆನಾ: ಭೂ “ಅತಿಕ್ರಮಣ” ತೆರವು ಮಾಡಲು ಸೂಚಿಸಿ ರೈಲ್ವೇ ಇಲಾಖೆಯು ಬಜರಂಗ ಬಲಿ(ಹನುಮಂತ) ದೇವರಿಗೆ ನೋಟಿಸ್ ನೀಡಿದ ವಿದ್ಯಮಾನ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಸಬಲ್ಗಢ್ ಪಟ್ಟಣದಲ್ಲಿ ನಡೆದಿದೆ. ತಪ್ಪಿನ ಅರಿವಾದ ನಂತರ ನೋಟಿಸ್ ಅನ್ನು ಹಿಂಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಫೆಬ್ರವರಿ 8 ರಂದು ಭಗವಾನ್‌ ಬಜರಂಗ ಬಲಿ(ಹನುಮಂತ ದೇವರು)ಗೆ ನೋಟಿಸ್ ಕಳುಹಿಸಲಾಗಿತ್ತು, ಅದರಲ್ಲಿ … Continued

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ಮುಖಂಡ ರಾಜಾ ಪಟೇರಿಯಾ ಬಂಧನ

ದಾಮೋಹ್: ಪ್ರಧಾನಿ ಕುರಿತು `ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದೆ. ಮಧ್ಯಪ್ರದೇಶ ರಾಜ್ಯದ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಅವರ ನಿವಾಸದಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ತಂಡವು … Continued

ಎಂಬಿಬಿಎಸ್ ಹಿಂದಿ ಪಠ್ಯಪುಸ್ತಕ ಬಿಡುಗಡೆ ಮಾಡಿದ ಅಮಿತ್‌ ಶಾ

ಭೋಪಾಲ್‌: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ನ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಮೂರು ವಿಷಯಗಳ ಹಿಂದಿಯಲ್ಲಿ ಪಠ್ಯಪುಸ್ತಕಗಳನ್ನು ಭಾನುವಾರ ಬಿಡುಗಡೆ ಮಾಡಿದರು. ಇದು ದೇಶದಲ್ಲೇ ಮೊದಲನೆಯದು. ಅವರು ವೈದ್ಯಕೀಯ ಜೀವರಸಾಯನಶಾಸ್ತ್ರ, ಅಂಗರಚನಾಶಾಸ್ತ್ರ ಮತ್ತು ವೈದ್ಯಕೀಯ ಶರೀರಶಾಸ್ತ್ರದ ಹಿಂದಿ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿದರು. ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣವನ್ನು ನೀಡಲು ಪ್ರಾರಂಭಿಸಿದ್ದು … Continued

ದೃಷ್ಟಿ ವಿಕಲಚೇತನ ಟೆಕ್ಕಿಗೆ ಮೈಕ್ರೋಸಾಫ್ಟ್‌ ಕಂಪನಿಯಿಂದ ₹ 47 ಲಕ್ಷ ಪ್ಯಾಕೇಜ್ ಆಫರ್‌…!

ಇಂದೋರ್: ಮಧ್ಯಪ್ರದೇಶದ 25 ವರ್ಷದ ದೃಷ್ಟಿ ವಿಕಲಚೇತನ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಐಟಿ ದೈತ್ಯ ಮೈಕ್ರೋಸಾಫ್ಟ್‌ನಿಂದ ₹ 47 ಲಕ್ಷ ವಾರ್ಷಿಕ ಪ್ಯಾಕೇಜ್‌ನೊಂದಿಗೆ ಉದ್ಯೋಗದ ಆಫರ್ ಬಂದಿದೆ. ಯಶ್ ಸೋನಾಕಿಯಾ ಅವರು 2021ರಲ್ಲಿ ಇಂದೋರ್ ಮೂಲದ ಶ್ರೀ ಗೋವಿಂದರಾಮ್ ಸೆಕ್ಸಾರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ (ಎಸ್‌ಜಿಎಸ್‌ಐಟಿಎಸ್) ನಿಂದ ತಮ್ಮ ಬಿ ಟೆಕ್ ಪದವಿ ಪಡೆದಿದ್ದಾರೆ, … Continued