ಮಳೆಗೆ ಸಂಪರ್ಕ ರಸ್ತೆ ಮುಳುಗಡೆ: ರಬ್ಬರ್ ಟ್ಯೂಬ್‌ಗೆ ಶವ ಕಟ್ಟಿ ತುಂಬಿದ ನದಿಯಲ್ಲೇ ಸಾಗಿಸಿದ ಗ್ರಾಮಸ್ಥರು | ವೀಕ್ಷಿಸಿ

ದಿಂಡೋರಿ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ರಾಮಸ್ಥರ ಗುಂಪೊಂದು ಪ್ರವಾಹದಿಂದ ತುಂಬಿರುವ ನರ್ಮದಾ ನದಿಯನ್ನು ದಾಟಿ ತಮ್ಮ ಗ್ರಾಮವನ್ನು ತಲುಪಲು ತೇಲುವ ರಬ್ಬರ್ ಟ್ಯೂಬ್‌ಗೆ ವ್ಯಕ್ತಿಯ ಶವವನ್ನು ಕಟ್ಟಿ ಒಯಿದ್ದಾರೆ. ಭಾರೀ ಮಳೆಯಿಂದಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನೀರಿನಲ್ಲಿ ಮುಳುಗಿರುವ ವಿದ್ಯಮಾನ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭಾನುವಾರ ವರದಿಯಾಗಿದೆ. ನದಿಗೆ ಸೇತುವೆ ಇಲ್ಲದ ಕಾರಣ ಗ್ರಾಮಸ್ಥರು ಅನಿವಾರ್ಯವಾಗಿ … Continued

ಇಂದೋರ್‌ನಲ್ಲಿ 5000 ಜನರೊಂದಿಗೆ ಭಾರತದ ನಕ್ಷೆ ರಚಿಸುವ ಮೂಲಕ ವಿಶ್ವ ದಾಖಲೆ ನಿರ್ಮಾಣ | ವೀಕ್ಷಿಸಿ

ಮಧ್ಯಪ್ರದೇಶದ ಇಂದೋರ್‌ನ 5000 ಜನರು ಯಶಸ್ವಿಯಾಗಿ ಭಾರತದ ನಕ್ಷೆಯನ್ನು ರಚಿಸಿದ್ದಾರೆ ಮತ್ತು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಭಾರತೀಯ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ರೂಪುಗೊಂಡ ನಕ್ಷೆಯು ಕೇವಲ ಮಾನವ ಸರಪಳಿಯಿಂದ ರೂಪುಗೊಂಡಿದೆ. ಮಧ್ಯಪ್ರದೇಶದ ಇಂದೋರಿನ ದಿವ್ಯ ಶಕ್ತಿಪೀಠದಲ್ಲಿ ‘ಜ್ವಾಲಾ’ ಎಂಬ ಸಾಮಾಜಿಕ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಸಲಾಗಿತ್ತು. ಭಾರತದ ನಕ್ಷೆಯ ರಚನೆಯು … Continued

ಆಘಾತಕಾರಿ ಘಟನೆ: ಅತ್ಯಾಚಾರ ಆರೋಪಿ ಜೊತೆ ಅತ್ಯಾಚಾರ ಸಂತ್ರಸ್ತೆಯನ್ನೂ ಹಗ್ಗಗಳಿಂದ ಕಟ್ಟಿ ಮೆರವಣಿಗೆ..!

ಅಲಿರಾಜ್‌ಪುರ: ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜ್‌ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯೊಬ್ಬಳ ಮೇಲೆ 21 ವರ್ಷದ ಯುವಕ ಭಾನುವಾರ ಅತ್ಯಾಚಾರ ಎಸಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆರೋಪಿ ಮತ್ತು ಅತ್ಯಾಚಾರ ಸಂತ್ರಸ್ತೆ ಇಬ್ಬರನ್ನೂ ಹಗ್ಗಗಳಿಂದ ಕಟ್ಟಿ, ಥಳಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಈ … Continued

ಮಧ್ಯಪ್ರದೇಶ: ಮೂರು ನಗರಗಳಲ್ಲಿ ಭಾನುವಾರ ಲಾಕ್‌ಡೌನ್‌ ಜಾರಿ

ಭೂಪಾಲ್: ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮೂರು ನಗರಗಳಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್‌ ಜಾರಿ ಲಾಕ್‌ಡೌನ್‌ ಮಾಡಲಾಗಿದೆ. ಭೂಪಾಲ್, ಇಂದೋರ್ ಮತ್ತು ಜಬಲ್ ಪುರದಲ್ಲಿ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಯಾಗಿದ್ದು, ಭಾನುವಾರ ರಸ್ತೆಗಳೆಲ್ಲ ಖಾಲಿ ಖಾಲಿಯಾಗಿದ್ದು, ಬಣಗುಡುತ್ತಿವೆ. ಈ ಮೂರು ನಗರಗಳಲ್ಲಿ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿ ಮಧ್ಯಪ್ರದೇಶ ಸರ್ಕಾರ … Continued