ಮಡಿಕೇರಿ: ಕಲ್ಲು ಬಂಡೆ-ಬಳ್ಳಿ ನಡುವೆ ಸಿಲುಕಿ ಮರಿಯಾನೆ ಸಾವು
ಮಡಿಕೇರಿ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆ ಮರಿಯೊಂದು ಮರದ ಬಳ್ಳಿ ಮತ್ತು ಕಲ್ಲು ಬಂಡೆ ನಡುವೆ ಸಿಲುಕಿ ಮೃತಪಟ್ಟ ಘಟನೆ ಮದೆನಾಡು ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ನಡೆದ ವರದಿಯಾಗಿದೆ. ಆನೆ ಮರಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಳೆದ ೪ ದಿನಗಳ ಹಿಂದೆಯೇ ಮೃತಪಟ್ಟಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶಂಕೆ … Continued