ಉತ್ತರಾಖಂಡ : ಅಕ್ರಮ ಮದರಸಾ ತೆರವು ವೇಳೆ ಹಿಂಸಾಚಾರದಲ್ಲಿ 4 ಸಾವು, 250 ಮಂದಿಗೆ ಗಾಯ ; ಕರ್ಫ್ಯೂ ಜಾರಿ, ಶಾಲೆಗಳು ಬಂದ್

ಡೆಹ್ರಾಡೂನ್‌ : ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ. ಹಾಗೂ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ “ಕಾನೂನುಬಾಹಿರವಾಗಿ ನಿರ್ಮಿಸಲಾದ” ಮದರಸಾ ಮತ್ತು ಪಕ್ಕದ ಮಸೀದಿಯನ್ನು ಕೆಡವಿದ ನಂತರ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಿದರು. ಆಸ್ಪತ್ರೆಗೆ … Continued