ಉತ್ತರಾಖಂಡ ಮದರಸಾಗಳಲ್ಲಿ ಶ್ರೀರಾಮನ ಕುರಿತು ಅಧ್ಯಯನಕ್ಕೆ ಅವಕಾಶ : ವಕ್ಫ್ ಬೋರ್ಡ್ ಅಧ್ಯಕ್ಷ
ಡೆಹ್ರಾಡೂನ್: ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ದೇಶಾದ್ಯಂತ ರಾಮನ ಕುರಿತ ವಿಚಾರಗಳು ವ್ಯಾಪಕ ಸುದ್ದಿಯಾಗುತ್ತಿದೆ. ಈ ಮಧ್ಯೆ ಉತ್ತರಾಖಂಡದಲ್ಲಿ ಮದರಸಾಗಳಲ್ಲಿ ಭಗವಾನ್ ರಾಮನ ಕುರಿತು ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಉತ್ತರಾಖಂಡದ ಮದರಸಾಗಳಲ್ಲಿ (Uttarakhand Madrasa) ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯ ಅಳವಡಿಸಿಕೊಳ್ಳಲಾಗುತ್ತಿದೆ. ಈ ಕುರಿತು ಉತ್ತರಾಖಂಡ ವಕ್ಫ್ ಬೋರ್ಡ್ ಚೇರ್ಮನ್ ಆಗಿರುವ ಶಾದಾಬ್ … Continued