ಪಶ್ಚಿಮ ಬಂಗಾಳದ ಮದ್ರಸಾಗಳಲ್ಲೂ ‘ವಂದೇ ಮಾತರಂ’ ಹಾಡುವುದು ಕಡ್ಡಾಯ ; ರಾಜ್ಯ ಸರ್ಕಾರದ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳ ಸರ್ಕಾರವು ತನ್ನ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡುವ ನಿಯಮವನ್ನು ಈಗ ರಾಜ್ಯಾದ್ಯಂತ ಇರುವ ಮದ್ರಸಾಗಳಿಗೂ ಅನ್ವಯಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಮದ್ರಸಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ (ಅಸೆಂಬ್ಲಿ) ವೇಳೆ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿ … Continued

ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ … Continued