ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ. ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ … Continued

ಮಳೆಗೆ ಕೊಟ್ಟಿಗೆ ಗೋಡೆ ಕುಸಿತ: ಶೆಡ್‌ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವು

ರಾಮನಗರ: ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಕ್ಕಳನ್ನು ಪರ್ಭಿನ್(4), ಇಷಿಕಾ(3) ಎಂದು ಗುರುತಿಸಲಾಗಿದೆ. ಗೋಡೆ ಕುಸಿದ ಪರಿಣಾಮ ಶೆಡ್‍ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಮತ್ತಿಬ್ಬರಿಗೆ ಗಾಯವಾಗಿದೆ. ನೇಪಾಳ ಮೂಲದ … Continued