ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಕಿರುತೆರೆಯ ನಟ ಮಂಡ್ಯ ರವಿಪ್ರಸಾದ ಇನ್ನಿಲ್ಲ

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಖ್ಯಾತಿಯ ನಟ ಮಂಡ್ಯ ರವಿಪ್ರಸಾದ ನಿಧನರಾಗಿದ್ದಾರೆ. ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ  ನಟ ರವಿಪ್ರಸಾದ ಕಳೆದ ಒಂದು ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು, (ಸೆಪ್ಟೆಂಬರ್ 14) ಸಂಜೆ 6 ಗಂಟೆ … Continued