ಭದ್ರಾ ನದಿಯಲ್ಲಿ ಮುಳುಗಿ ತಂದೆ, ಮಗ ಸಾವು

ಚಿಕ್ಕಮಗಳೂರು: ಜಿಲ್ಲೆಯ ಮಾಗುಂಡಿ ಬಳಿ ಭದ್ರಾ ನದಿಯಲ್ಲಿ ಮುಳುಗಿ ತಂದೆ ಮಗ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ(40 ವರ್ಷ) ಮತ್ತು ಅವರ ಮಗ ಸಾತ್ವಿಕ(13 ವರ್ಷ) ಎಂದು ಗುರುತಿಸಲಾಗಿದೆ. ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ ತನ್ನ ಪತ್ನಿ ಹಾಗೂ ಮೂವರು … Continued