ಮಹಾರಾಷ್ಟ್ರ: ಸೇತುವೆ ಮೇಲೆ ನೀರು ಹರಿದು ಕೊಚ್ಚಿ ಹೋದ ಬಸ್‌

ಮುಂಬೈ: ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯ ಉಮರ್ಕೇಡ್ ಪಟ್ಟಣದಿಂದ ಸುಮಾರು 3 ಕಿಮೀ ದೂರದಲ್ಲಿ ತುಂಬಿ ಹರಿಯುತ್ತಿದ್ದ ನಾಲಾ ಪ್ರವಾಹದಲ್ಲಿ ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸು ಕೊಚ್ಚಿ ಹೋಗಿದೆ. ಉಮ್ ದಹಗಾಂವ್ ಸೇತುವೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಚಾಲಕ ಹಾಗೂ … Continued