ಮುಂಬೈ ಸೆಲೆಬ್ರಿಟಿಗಳ ಟ್ವೀಟ್‌ಗಳ ತನಿಖೆ ನಿರ್ಧಾರವೂ…ಮಹಾರಾಷ್ಟ್ರದ ಸರ್ಕಾರದ ತುಘಲಕ್‌ ದರ್ಬಾರವೂ..

ಮೂರು ಪಕ್ಷಗಳು ಸೇರಿ ರಚನೆಯಾಗಿರುವ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವು ಮೂರು ಕುದುರೆಗಳ ಮೇಲೆ ನಡೆಯುತ್ತಿದೆ. ಆದರೆ ಪ್ರತಿ ಕುದುರೆಯೂ ಒಂದೊಂದು ದಿಕ್ಕಿನತ್ತ ಸಾಗಿದರೆ ಸರ್ಕಾರದ ನಿಲುವುಗಳು ಹಾಗೂ ನಿರ್ಧಾರಗಳು ಸಹ ಅಸಂಭದ್ಧವಾಗಿಯೇ ಇರುತ್ತದೆ ಎಂಬುದಕ್ಕೆ ತಾಜಾ ಉದಾಹರಣೆ ಮಹಾರಾಷ್ಟ್ರದ ಉದ್ಧವ ಠಾಕ್ರೆ ಸರ್ಕಾರ ಎರಡು ದಿನಗಳ ಹಿಂದೆ ಮುಂಬೈ ಸೆಲೆಬ್ರಿಟಿಗಳು ಕೇಂದ್ರ ಸರ್ಕಾರ ಬೆಂಬಲಿಸಿ … Continued