ವಯಸ್ಸಾದ ತಾಯಿಯನ್ನು ಮನೆಯಲ್ಲಿ ಕೂಡಿಹಾಕಿ ಕುಂಭ ಮೇಳಕ್ಕೆ ಹೋದ ಮಗ…!

ವೃದ್ಧ ತಾಯಿಯನ್ನು ಮನೆಯಲ್ಲಿ ಕೂಡಿ ಹಾಕಿ ಮಗನೊಬ್ಬ ಮಹಾಕುಂಭ ಮೇಳಕ್ಕೆ ಹೋದ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಜಾರ್ಖಂಡದ ರಾಮಗಢದ ಮನೆಯೊಂದರಲ್ಲಿ ಬಂಧಿಯಾಗಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೂರು ದಿನಗಳ ಕಾಲ ಅನ್ನ-ನೀರು ಸೇವಿಸಿ ವೃದ್ಧೆ ಹೇಗೋ ಬದುಕುಳಿದಳು. ಆದರೆ ನಂತರ ಆಕೆಯ ಹಸಿವು ಮತ್ತು ಸಂಕಟದ ಕೂಗು ಅಕ್ಕಪಕ್ಕದವರಿಗೆ ಕೇಳಿಸಿದಾಗ, ಅವರು ಬಾಗಿಲು ಒಡೆದು ಒಳಗೆ … Continued

ಪ್ರಯಾಗರಾಜ್‌ ತ್ರಿವೇಣಿ ಸಂಗಮ ನೀರು ಸ್ನಾನಕ್ಕೆ ಯೋಗ್ಯವಲ್ಲ ; ಸಿಪಿಸಿಬಿ ವರದಿಯಲ್ಲಿ ಬಹಿರಂಗ

ಪ್ರಯಾಗರಾಜ್‌ ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ ಮಂಗಳವಾರ 55 ಕೋಟಿ ದಾಟಿದ್ದು, ಹೊಸ ದಾಖಲೆ ಬರೆದಿದೆ. ಆದರೆ ಇದೇವೇಳೆ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ತ್ರಿವೇಣಿ ಸಂಗಮದ ಹಲವೆಡೆ ನದಿಯ ನೀರು ಕಲುಷಿತವಾಗಿದ್ದು, ಸ್ನಾನಕ್ಕೆ ಯೋಗ್ಯವಲ್ಲ ಎಂಬ ವರದಿಯೊಂದು ಬಹಿರಂಗಪಡಿಸಿದೆ. ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ನ ಹಲವಾರು ಸ್ಥಳಗಳು ನೀರಿನಲ್ಲಿ ಹೆಚ್ಚಿನ ಪ್ರಮಾಣದ ಫೀಕಲ್ ಕೋಲಿಫಾರ್ಮ್‌ನಿಂದಾಗಿ … Continued

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 11 ಮಹಿಳೆಯರು, 4 ಮಕ್ಕಳು ಸೇರಿ 18 ಮಂದಿ ಸಾವು

ನವದೆಹಲಿ: ಮಹಾಕುಂಭಕ್ಕೆ ಹೋಗುವ ಎರಡು ರೈಲುಗಳು ತಡವಾಗಿ ಬಂದಿದ್ದರಿಂದ ಜನದಟ್ಟಣೆಯಿಂದ ಕೂಡಿದ್ದ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಹಠಾತ್ ನೂಕು ನುಗ್ಗಲು ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಕೀಯ ಅಧಿಕಾರಿ ಸಾವುಗಳನ್ನು ದೃಢಪಡಿಸಿದ್ದಾರೆ. ಘಟನೆಯಲ್ಲಿ … Continued

ಸ್ಮರಣೆ ಶಕ್ತಿ ಕಳೆದುಕೊಂಡು 15 ವರ್ಷದಿಂದ ಕಾಣೆಯಾಗಿದ್ದ ವ್ಯಕ್ತಿಗೆ ಮತ್ತೆ ನೆನಪಿನ ಶಕ್ತಿ ಬರುವಂತೆ ಮಾಡಿದ ‘ಮಹಾ ಕುಂಭ’ ಪದ…!! ಮನೆ ಸೇರಿದ ವ್ಯಕ್ತಿ

ಜಾರ್ಖಂಡ್‌ನ ಕೊಡರ್ಮಾದಲ್ಲಿ ನಡೆದ ಅಸಾಧಾರಣ ವಿದ್ಯಮಾನವೊಂದರಲ್ಲಿ, 15 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಅವರ ಕುಟುಂಬದವರು ಇತ್ತೀಚೆಗೆ ಮರಣ ಪ್ರಮಾಣಪತ್ರ (death certificate) ಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ…! ಆಶ್ಚರ್ಯಕರ ಎಂಬಂತೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ವ್ಯಕ್ತಿಗೆ “ಮಹಾ ಕುಂಭ” ಪದ ಕೇಳಿದ ನಂತರ ಅವರ ನೆನಪಿನ ಶಕ್ತಿ ಮರಳಿದೆ. ಇದು ಅಧಿಕಾರಿಗಳಿಗೆ ಅವರ … Continued

ವಿವಿಐಪಿ ಪಾಸ್‌ ಗಳು ರದ್ದು, ಕುಂಭಮೇಳ ಪ್ರದೇಶಕ್ಕೆ ವಾಹನಗಳಿಲ್ಲ ಪ್ರವೇಶ : ಮಹಾಕುಂಭದಲ್ಲಿ ಕಾಲ್ತುಳಿತದ ಜನಸಂದಣಿ ನಿರ್ವಹಣೆ ಕ್ರಮಗಳು ಜಾರಿ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದ ಸಂಗಮ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟ ಹಾಗೂ ಇತರ 60 ಜನರು ಗಾಯಗೊಂಡ ಒಂದು ದಿನದ ನಂತರ, ರಾಜ್ಯ ಸರ್ಕಾರವು ಸುರಕ್ಷತಾ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಇಡೀ ಜಾತ್ರೆ ಪ್ರದೇಶವನ್ನು ವಾಹನ ರಹಿತ ವಲಯ ಎಂಬ ಘೋಷಣೆ ಸೇರಿದಂತೆ … Continued