ಸ್ಮರಣೆ ಶಕ್ತಿ ಕಳೆದುಕೊಂಡು 15 ವರ್ಷದಿಂದ ಕಾಣೆಯಾಗಿದ್ದ ವ್ಯಕ್ತಿಗೆ ಮತ್ತೆ ನೆನಪಿನ ಶಕ್ತಿ ಬರುವಂತೆ ಮಾಡಿದ ‘ಮಹಾ ಕುಂಭ’ ಪದ…!! ಮನೆ ಸೇರಿದ ವ್ಯಕ್ತಿ

ಜಾರ್ಖಂಡ್‌ನ ಕೊಡರ್ಮಾದಲ್ಲಿ ನಡೆದ ಅಸಾಧಾರಣ ವಿದ್ಯಮಾನವೊಂದರಲ್ಲಿ, 15 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಅವರ ಕುಟುಂಬದವರು ಇತ್ತೀಚೆಗೆ ಮರಣ ಪ್ರಮಾಣಪತ್ರ (death certificate) ಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ…! ಆಶ್ಚರ್ಯಕರ ಎಂಬಂತೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ವ್ಯಕ್ತಿಗೆ “ಮಹಾ ಕುಂಭ” ಪದ ಕೇಳಿದ ನಂತರ ಅವರ ನೆನಪಿನ ಶಕ್ತಿ ಮರಳಿದೆ. ಇದು ಅಧಿಕಾರಿಗಳಿಗೆ ಅವರ … Continued

ವಿವಿಐಪಿ ಪಾಸ್‌ ಗಳು ರದ್ದು, ಕುಂಭಮೇಳ ಪ್ರದೇಶಕ್ಕೆ ವಾಹನಗಳಿಲ್ಲ ಪ್ರವೇಶ : ಮಹಾಕುಂಭದಲ್ಲಿ ಕಾಲ್ತುಳಿತದ ಜನಸಂದಣಿ ನಿರ್ವಹಣೆ ಕ್ರಮಗಳು ಜಾರಿ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದ ಸಂಗಮ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟ ಹಾಗೂ ಇತರ 60 ಜನರು ಗಾಯಗೊಂಡ ಒಂದು ದಿನದ ನಂತರ, ರಾಜ್ಯ ಸರ್ಕಾರವು ಸುರಕ್ಷತಾ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಇಡೀ ಜಾತ್ರೆ ಪ್ರದೇಶವನ್ನು ವಾಹನ ರಹಿತ ವಲಯ ಎಂಬ ಘೋಷಣೆ ಸೇರಿದಂತೆ … Continued

ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್‌ ಪತ್ನಿ ಲಾರೆನ್ ; 2 ವಾರ ಪ್ರಯಾಗರಾಜ್‌ ನಲ್ಲಿ ವಾಸ್ತವ್ಯ

ನವದೆಹಲಿ: ಆಪಲ್ ಸಹ-ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ವಿಧವೆ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ಜನವರಿ 13ರಿಂದ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಲಾರೆನ್‌ ಜಾಬ್‌ ಅವರು ಕುಂಭ ಮೇಳದ ಸಮಯದಲ್ಲಿ ಅಭ್ಯಾಸ ಮಾಡುವ ಪುರಾತನ ಆಧ್ಯಾತ್ಮಿಕ ಪದ್ಧತಿ ʼಕಲ್ಪವಾಸʼಕ್ಕೆ ಸಿದ್ಧರಾಗಿದ್ದಾರೆ. ಲಾರೆನ್ ಪೊವೆಲ್ … Continued