ಮಹಾರಾಷ್ಟ್ರ ಗಡಿ ವಿವಾದ : ಕರ್ನಾಟಕ ಸಾರಿಗೆ ಬಸ್‌ಗೆ ಕಪ್ಪು ಮಸಿ ಬಳಿದ ಪ್ರತಿಭಟನಾಕಾರರು

ಪುಣೆ : ಗಡಿ ವಿವಾದದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ವಿರೋಧಿಸಿ ಮರಾಠಾ ಮಹಾಸಂಘದ ಸದಸ್ಯರು ಗುರುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ಗೆ ಕಪ್ಪು ಬಣ್ಣ ಬಳಿದಿದ್ದಾರೆ. ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್‌ನಲ್ಲಿ “ಜೈ ಮಹಾರಾಷ್ಟ್ರ” ಮತ್ತು “ಜಾಹಿರ್ ನಿಷೇಧ್‌” (ಖಂಡನೆ) ಪದಗಳನ್ನು ಕಿತ್ತಳೆ ಮತ್ತು ಕಪ್ಪು ಬಣ್ಣದಲ್ಲಿ … Continued