ಮಹಾರಾಷ್ಟ್ರ ವಿಧಾನಸಭೆ ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ವಿಪಕ್ಷಗಳ ಶಾಸಕರು….

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನೂತನ ಚುನಾಯಿತ ಶಾಸಕರು ಇಂದು, ಶನಿವಾರ(ಡಿಸೆಂಬರ್‌ 7) ನಡೆದ ಮಹಾರಾಷ್ಟ್ರ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಾಕ್‌ಔಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ದುರ್ಬಳಕೆಯಿಂದ ಆಡಳಿತಾರೂಢ ಮಹಾಯುತಿ ಒಕ್ಕೂಟದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದಾರೆ. ಆದಾಗ್ಯೂ, ವಿಪಕ್ಷಗಳ … Continued

ಬಾಬರಿ ಮಸೀದಿ ಧ್ವಂಸದ ಕುರಿತು ಉದ್ಧವ್ ಠಾಕ್ರೆ ಆಪ್ತನ ಹೇಳಿಕೆ ನಂತರ ಎಂವಿಎ ಮೈತ್ರಿ ತೊರೆಯಲು ಸಮಾಜವಾದಿ ಪಕ್ಷದ ನಿರ್ಧಾರ

ಮುಂಬೈ: ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರೊಬ್ಬರ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯಿಂದ ಹೊರಬರಲು ನಿರ್ಧರಿಸಿದೆ. ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಎಕ್ಸ್‌ನಲ್ಲಿ ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. … Continued

ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಮಹಾ ವಿಕಾಸ್ ಅಘಾಡಿ ಪಕ್ಷಗಳ ನಡುವೆ 85-85-85 ಸೀಟುಗಳ ಹಂಚಿಕೆ

ಮುಂಬೈ: ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತನ್ನ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದಿವೆ. ಮಿತ್ರಪಕ್ಷಗಳು ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ, ಅಂತಿಮ ಒಪ್ಪಂದಕ್ಕೆ ಮುದ್ರೆಯೊತ್ತಲು ಇನ್ನೂ ಚರ್ಚೆಗಳು ನಡೆಯುತ್ತಿವೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್, ನವೆಂಬರ್ 20 … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಮಹಾ ವಿಕಾಸ್‌ ಅಘಾಡಿ’ ಭಿನ್ನಮತ ಬಹಿರಂಗ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ್‌ ಅಘಾಡಿಯಲ್ಲಿನ ಭಿನ್ನಮತ ಬಹಿರಂಗವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರೊಂದಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಶಿವಸೇನೆ ಹೇಳಿದೆ. ಇದರ … Continued

ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಎಎಪಿ ನಿರ್ಧಾರ

ನವದೆಹಲಿ :  ಇಂಡಿಯಾ (I.N.D.I.A) ಬ್ಲಾಕ್‌ಗೆ ಹಿನ್ನಡೆಯಲ್ಲಿ, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಘೋಷಿಸಿದೆ. ಮಹಾ ವಿಕಾಸ್ ಅಘಾಡಿ (MVA) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಊಹಾಪೋಹಗಳನ್ನು ಪಕ್ಷ ನಿರಾಕರಿಸಿದೆ. ಕೆಲವೇ ತಿಂಗಳುಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಪ್ರಾಥಮಿಕ ಸ್ಪರ್ಧೆಯು … Continued

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್‌ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್‌ ಪವಾರ್

ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಶಿವಸೇನೆಯ 23 ಸ್ಥಾನಗಳ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್‌

ಮುಂಬೈ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ನೀಡಬೇಕು ಎಂಬ ಮಿತ್ರಪಕ್ಷ ಶಿವಸೇನೆಯ (ಉದ್ಧವ್‌ ಠಾಕ್ರೆ ಶಿವಸೇನೆ) ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದ ಪಕ್ಷವಾದ ಶಿವಸೇನೆ (ಯುಬಿಟಿ) ನಾಯಕರು ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಭೇಟಿಯಾದ ನಂತರ … Continued