ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಶಿವಸೇನೆಯ 23 ಸ್ಥಾನಗಳ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್‌

ಮುಂಬೈ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ನೀಡಬೇಕು ಎಂಬ ಮಿತ್ರಪಕ್ಷ ಶಿವಸೇನೆಯ (ಉದ್ಧವ್‌ ಠಾಕ್ರೆ ಶಿವಸೇನೆ) ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದ ಪಕ್ಷವಾದ ಶಿವಸೇನೆ (ಯುಬಿಟಿ) ನಾಯಕರು ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಭೇಟಿಯಾದ ನಂತರ … Continued