ಹಿರಿಯ ನಟ, ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರಧಾರಿ ಪಂಕಜ ಧೀರ್ ನಿಧನ

ಮುಂಬೈ: ಬಿ.ಆರ್. ಚೋಪ್ರಾ ಅವರ 1988 ರ ಟಿವಿ ಸರಣಿ ‘ಮಹಾಭಾರತ’ದಲ್ಲಿ ‘ಕರ್ಣ’ನ ಪಾತ್ರದ ಮೂಲಕ ಮನೆ ಮಾತಾಗಿದ್ದ ನಟ ಪಂಕಜ ಧೀರ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಪಂಕಜ ಧೀರ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಪಂಕಜ ಧೀರ್ ಅವರು ‘ಚಂದ್ರಕಾಂತಾ’, … Continued

ಸಮಾಜ ವಿಜ್ಞಾನ ಪಠ್ಯಪುಸ್ತಗಳಲ್ಲಿ ರಾಮಾಯಣ, ಮಹಾಭಾರತ ಅಳವಡಿಕೆಗೆ ಎನ್‌ಸಿಇಆರ್‌ಟಿ ಉನ್ನತ ಸಮಿತಿ ಸಮಿತಿ ಶಿಫಾರಸು

ನವದೆಹಲಿ : ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಮತ್ತು ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯಬೇಕು ಎಂದು ಉನ್ನತ ಮಟ್ಟದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ ಎಂದು ಅದರ ಅಧ್ಯಕ್ಷ ಸಿ.ಐ. ಇಸಾಕ್ ಹೇಳಿದ್ದಾರೆ. ಉನ್ನತಮಟ್ಟದ ಈ ಸಮಿತಿಯ ಈ ಶಿಫಾರಸುಗಳ ಬಗ್ಗೆ ಎನ್‌ಸಿಇಆರ್‌ಟಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. … Continued