ಸಮಾಜ ವಿಜ್ಞಾನ ಪಠ್ಯಪುಸ್ತಗಳಲ್ಲಿ ರಾಮಾಯಣ, ಮಹಾಭಾರತ ಅಳವಡಿಕೆಗೆ ಎನ್‌ಸಿಇಆರ್‌ಟಿ ಉನ್ನತ ಸಮಿತಿ ಸಮಿತಿ ಶಿಫಾರಸು

ನವದೆಹಲಿ : ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಮತ್ತು ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯಬೇಕು ಎಂದು ಉನ್ನತ ಮಟ್ಟದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ ಎಂದು ಅದರ ಅಧ್ಯಕ್ಷ ಸಿ.ಐ. ಇಸಾಕ್ ಹೇಳಿದ್ದಾರೆ. ಉನ್ನತಮಟ್ಟದ ಈ ಸಮಿತಿಯ ಈ ಶಿಫಾರಸುಗಳ ಬಗ್ಗೆ ಎನ್‌ಸಿಇಆರ್‌ಟಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. … Continued